
ಪುರಿ (ಒರಿಸ್ಸಾ) – ಕೊರೋನಾ ಸಂಕಟದಿಂದಾಗಿ ಸರ್ವೋಚ್ಚ ನ್ಯಾಯಾಲಯವು ಭಗವಾನ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿದ್ದರಿಂದ ಅದರ ವಿರುದ್ಧ ಇಲ್ಲಿಯ ‘ಶ್ರೀಜಗನ್ನಾಥ ಸೇನಾ’ ಹಾಗೂ ‘ಶ್ರೀಕ್ಷೇತ್ರ ಸುರಕ್ಷಾ ವಾಹಿನಿ’ ಈ ಸಂಘನಟೆಗಳು ‘ಪುರಿ ಬಂದ್’ಗೆ ಕರೆ ನೀಡಿದ್ದರು. ಅದಕ್ಕನುಸಾರ ಬೆಳಿಗ್ಗೆ ೬ ಗಂಟೆಯಿಂದ ೧೨ ಗಂಟೆಗಳ ವರೆಗೆ ಪಟ್ಟಣಗಳು ಮುಚ್ಚಿದ್ದವು.
‘ರಥಯಾತ್ರೆ ಹೊರಡದಿದ್ದರೆ, ಪರಂಪರೆಯ ಪಾಲನೆ ಆಗುವುದು ಹೇಗೆ ?’, ಇದರ ಬಗ್ಗೆ ‘ಶ್ರೀಜಗನ್ನಾಥ ದೇವಸ್ಥಾನ ಸಮತಿ’ಯ ಸದಸ್ಯರು ಪುರಿ ಪೀಠದ ಶಂಕರಾಚಾರ್ಯ ಜಗದ್ಗುರು ಸ್ವಾಮಿ ನಿಶ್ಚಲಾನಂದ ಸರಸ್ವತಿ ಇವರ ಮಾರ್ಗದರ್ಶನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ