
ಪುರಿ (ಒರಿಸ್ಸಾ) – ಕೊರೋನಾ ಸಂಕಟದಿಂದಾಗಿ ಸರ್ವೋಚ್ಚ ನ್ಯಾಯಾಲಯವು ಭಗವಾನ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿದ್ದರಿಂದ ಅದರ ವಿರುದ್ಧ ಇಲ್ಲಿಯ ‘ಶ್ರೀಜಗನ್ನಾಥ ಸೇನಾ’ ಹಾಗೂ ‘ಶ್ರೀಕ್ಷೇತ್ರ ಸುರಕ್ಷಾ ವಾಹಿನಿ’ ಈ ಸಂಘನಟೆಗಳು ‘ಪುರಿ ಬಂದ್’ಗೆ ಕರೆ ನೀಡಿದ್ದರು. ಅದಕ್ಕನುಸಾರ ಬೆಳಿಗ್ಗೆ ೬ ಗಂಟೆಯಿಂದ ೧೨ ಗಂಟೆಗಳ ವರೆಗೆ ಪಟ್ಟಣಗಳು ಮುಚ್ಚಿದ್ದವು.
‘ರಥಯಾತ್ರೆ ಹೊರಡದಿದ್ದರೆ, ಪರಂಪರೆಯ ಪಾಲನೆ ಆಗುವುದು ಹೇಗೆ ?’, ಇದರ ಬಗ್ಗೆ ‘ಶ್ರೀಜಗನ್ನಾಥ ದೇವಸ್ಥಾನ ಸಮತಿ’ಯ ಸದಸ್ಯರು ಪುರಿ ಪೀಠದ ಶಂಕರಾಚಾರ್ಯ ಜಗದ್ಗುರು ಸ್ವಾಮಿ ನಿಶ್ಚಲಾನಂದ ಸರಸ್ವತಿ ಇವರ ಮಾರ್ಗದರ್ಶನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!