
ಇಂತಹವರನ್ನು ಪೋಷಿಸುವ ಬದಲು ಅವರ ವಿರುದ್ಧ ತ್ವರಿತಗತಿ ನ್ಯಾಯಾಲಯದಲ್ಲಿ ಖಟ್ಲೆ ನಡೆಸಿ ಅವರನ್ನು ಗಲ್ಲೆಗೇರಿಸಲು ಸರಕಾರ ಪ್ರಯತ್ನಿಸಬೇಕಾಗಿದೆ.
ಅಮೃತಸರ (ಪಂಜಾಬ) – ಪಂಜಾಬ ಪೊಲೀಸರು ಇಲ್ಲಿಯ ಗುರುಮಿತ ಸಿಂಗ್ ಹಾಗೂ ಬಿಕ್ರಮ ಸಿಂಗ್ ಈ ಇಬ್ಬರು ಖಲಿಸ್ತಾನಿ ಭಯೋತ್ಪಾದಕರನ್ನು ವಿದೇಶಿ ಶಸ್ತ್ರಸಂಗ್ರಹ ಸಹಿತ ಬಂಧಿಸಲಾಗಿದೆ. ಇವರಿಬ್ಬರು ಪಂಜಾಬನಲ್ಲಿ ದೊಡ್ಡಪ್ರಮಾಣದಲ್ಲಿ ದಾಳಿ ಮಾಡುವ ಸಂಚನ್ನು ರೂಪಿಸುತ್ತಿದ್ದರು. ಅವರಿಗೆ ಪಾಕ್ನ ಗುಪ್ತಚರ ಸಂಸ್ಥೆ ಐ.ಎಸ್.ಐ.ನಿಂದ ಸಹಾಯ ಸಿಗುತ್ತಿತ್ತು. ಅಲ್ಲಿಂದಲೇ ಅವರ ತನಕ ಶಸ್ತ್ರ ಸಂಗ್ರಹಗಳನ್ನು ಪೂರೈಸಲಾಗುತ್ತಿತ್ತು ಗುರಮಿತ್ ೩ ವರ್ಷಗಳ ಹಿಂದೆ ಪಾಕಿಸ್ತಾನಕ್ಕೂ ಹೋಗಿ ಬಂದಿದ್ದಾನೆ. ಪೊಲೀಸರು ಇವರಿಬ್ಬರ ಹೆಚ್ಚಿನ ವಿಚಾರಣೆಯನ್ನು ಮಾಡುತ್ತಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ