
ಇಂತಹವರನ್ನು ಪೋಷಿಸುವ ಬದಲು ಅವರ ವಿರುದ್ಧ ತ್ವರಿತಗತಿ ನ್ಯಾಯಾಲಯದಲ್ಲಿ ಖಟ್ಲೆ ನಡೆಸಿ ಅವರನ್ನು ಗಲ್ಲೆಗೇರಿಸಲು ಸರಕಾರ ಪ್ರಯತ್ನಿಸಬೇಕಾಗಿದೆ.
ಅಮೃತಸರ (ಪಂಜಾಬ) – ಪಂಜಾಬ ಪೊಲೀಸರು ಇಲ್ಲಿಯ ಗುರುಮಿತ ಸಿಂಗ್ ಹಾಗೂ ಬಿಕ್ರಮ ಸಿಂಗ್ ಈ ಇಬ್ಬರು ಖಲಿಸ್ತಾನಿ ಭಯೋತ್ಪಾದಕರನ್ನು ವಿದೇಶಿ ಶಸ್ತ್ರಸಂಗ್ರಹ ಸಹಿತ ಬಂಧಿಸಲಾಗಿದೆ. ಇವರಿಬ್ಬರು ಪಂಜಾಬನಲ್ಲಿ ದೊಡ್ಡಪ್ರಮಾಣದಲ್ಲಿ ದಾಳಿ ಮಾಡುವ ಸಂಚನ್ನು ರೂಪಿಸುತ್ತಿದ್ದರು. ಅವರಿಗೆ ಪಾಕ್ನ ಗುಪ್ತಚರ ಸಂಸ್ಥೆ ಐ.ಎಸ್.ಐ.ನಿಂದ ಸಹಾಯ ಸಿಗುತ್ತಿತ್ತು. ಅಲ್ಲಿಂದಲೇ ಅವರ ತನಕ ಶಸ್ತ್ರ ಸಂಗ್ರಹಗಳನ್ನು ಪೂರೈಸಲಾಗುತ್ತಿತ್ತು ಗುರಮಿತ್ ೩ ವರ್ಷಗಳ ಹಿಂದೆ ಪಾಕಿಸ್ತಾನಕ್ಕೂ ಹೋಗಿ ಬಂದಿದ್ದಾನೆ. ಪೊಲೀಸರು ಇವರಿಬ್ಬರ ಹೆಚ್ಚಿನ ವಿಚಾರಣೆಯನ್ನು ಮಾಡುತ್ತಿದ್ದಾರೆ.
ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!