ಓಡಿಶಾದ ‘ಭಾರತ ರಕ್ಷಾ ಮಂಚ್’ನ ಸಭೆಯಲ್ಲಿ ಒಮ್ಮತದ ಬೇಡಿಕೆ
ವಾಸ್ತವದಲ್ಲಿ ಇಂತಹ ಬೇಡಿಕೆ ಮಾಡದೇ, ಸರಕಾರ ಸ್ವತಃ ಈ ಕೃತಿಯನ್ನು ಮಾಡುವುದು ರಾಷ್ಟ್ರಪ್ರೇಮಿಗಳಿಗೆ ಅಪೇಕ್ಷಿತವಿದೆ !

ಭುವನೇಶ್ವರ (ಓಡಿಶಾ)- ಚೀನಾವು ಭಾರತೀಯ ಸೈನಿಕರ ಮೇಲೆ ಮಾಡಿದ ಆಕ್ರಮಣವನ್ನು ಖಂಡಿಸಲು ‘ಭಾರತ ರಕ್ಷಾ ಮಂಚ್’ ಈ ಹಿಂದುತ್ವನಿಷ್ಠ ಸಂಘಟನೆಯು ಇಲ್ಲಿಯ ಸ್ಟೇಶನ್ ಚೌಕಿಯಲ್ಲಿ ಸಭೆಯ ಆಯೋಜನೆಯನ್ನು ಮಾಡಿತ್ತು. ಈ ಸಭೆಯಲ್ಲಿ ‘ಪಾರಾದೀಪ ಬಂದರಿನಲ್ಲಿ ನಿಂತಿರುವ ಹಾಗೂ ಚೀನಾಗೆ ಕಬ್ಬಿಣದ ಅದಿರನ್ನು ಸಾಗಿಸುವ ೨೦ ನೌಕೆಗಳ ಸಾಗಾಟವನ್ನು ರದ್ದುಪಡಿಸೇಕು’, ‘ಚೀನಾದೊಂದಿಗಿನ ಎಲ್ಲ ವ್ಯಾಪಾರಗಳನ್ನು ನಿಲ್ಲಿಸಬೇಕು’, ಎಂದು ಆಗ್ರಹಿಸಲಾಯಿತು, ಈ ವೇಳೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆಯನ್ನೂ ನೀಡಿದ್ದರು. ಈ ಸಭೆಯಲ್ಲಿ ‘ಭಾರತ ರಕ್ಷಾ ಮಂಚ್’ನ ರಾಜ್ಯಾಧ್ಯಕ್ಷ ಡಾ. ಅಶೋಕ ಆಚಾರ್ಯ, ನ್ಯಾಯವಾದಿ ಸಂಘಮಿತ್ರ ರಾಜಗುರು ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅನೀಲ ಧೀರ್ ಇವರು ಮಾರ್ಗದರ್ಶನ ಮಾಡಿದರು.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !