ಓಡಿಶಾದ ‘ಭಾರತ ರಕ್ಷಾ ಮಂಚ್’ನ ಸಭೆಯಲ್ಲಿ ಒಮ್ಮತದ ಬೇಡಿಕೆ
ವಾಸ್ತವದಲ್ಲಿ ಇಂತಹ ಬೇಡಿಕೆ ಮಾಡದೇ, ಸರಕಾರ ಸ್ವತಃ ಈ ಕೃತಿಯನ್ನು ಮಾಡುವುದು ರಾಷ್ಟ್ರಪ್ರೇಮಿಗಳಿಗೆ ಅಪೇಕ್ಷಿತವಿದೆ !

ಭುವನೇಶ್ವರ (ಓಡಿಶಾ)- ಚೀನಾವು ಭಾರತೀಯ ಸೈನಿಕರ ಮೇಲೆ ಮಾಡಿದ ಆಕ್ರಮಣವನ್ನು ಖಂಡಿಸಲು ‘ಭಾರತ ರಕ್ಷಾ ಮಂಚ್’ ಈ ಹಿಂದುತ್ವನಿಷ್ಠ ಸಂಘಟನೆಯು ಇಲ್ಲಿಯ ಸ್ಟೇಶನ್ ಚೌಕಿಯಲ್ಲಿ ಸಭೆಯ ಆಯೋಜನೆಯನ್ನು ಮಾಡಿತ್ತು. ಈ ಸಭೆಯಲ್ಲಿ ‘ಪಾರಾದೀಪ ಬಂದರಿನಲ್ಲಿ ನಿಂತಿರುವ ಹಾಗೂ ಚೀನಾಗೆ ಕಬ್ಬಿಣದ ಅದಿರನ್ನು ಸಾಗಿಸುವ ೨೦ ನೌಕೆಗಳ ಸಾಗಾಟವನ್ನು ರದ್ದುಪಡಿಸೇಕು’, ‘ಚೀನಾದೊಂದಿಗಿನ ಎಲ್ಲ ವ್ಯಾಪಾರಗಳನ್ನು ನಿಲ್ಲಿಸಬೇಕು’, ಎಂದು ಆಗ್ರಹಿಸಲಾಯಿತು, ಈ ವೇಳೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆಯನ್ನೂ ನೀಡಿದ್ದರು. ಈ ಸಭೆಯಲ್ಲಿ ‘ಭಾರತ ರಕ್ಷಾ ಮಂಚ್’ನ ರಾಜ್ಯಾಧ್ಯಕ್ಷ ಡಾ. ಅಶೋಕ ಆಚಾರ್ಯ, ನ್ಯಾಯವಾದಿ ಸಂಘಮಿತ್ರ ರಾಜಗುರು ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅನೀಲ ಧೀರ್ ಇವರು ಮಾರ್ಗದರ್ಶನ ಮಾಡಿದರು.
ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!