ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ನಿರ್ಗುಣ ಈಶ್ವರಿ ತತ್ತ್ವದೊಂದಿಗೆ ಏಕರೂಪವಾದ ನಂತರವೇ ನಿಜವಾದ ಶಾಂತಿಯನ್ನು ಅನುಭವಿಸಲು ಸಾಧ್ಯವಾಗುತ್ತದೆ, ಹೀಗಿರುವಾಗ ರಾಜಕಾರಣಿಗಳು ಜನತೆಗೆ ಸಾಧನೆಯನ್ನು ಕಲಿಸದೆ ಮಾನಸಿಕಸ್ತರದ ಮೇಲುಮೇಲಿನ ಉಪಾಯವನ್ನು ಮಾಡುತ್ತಾರೆ ಉದಾ. ಜನತೆಯ ಅಡಚಣೆಯನ್ನು ದೂರ ಮಾಡಲು ಮೇಲುಮೇಲಿನ ಪ್ರಯತ್ನ ಮಾಡುವುದು, ಮನೋರೋಗ ಆಸ್ಪತ್ರೆ ಯನ್ನು ಕಟ್ಟಿಸುವುದು ಇತ್ಯಾದಿ.
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ