
ಪುಲ್ವಾಮಾ (ಜಮ್ಮು-ಕಾಶ್ಮೀರ) – ಇಲ್ಲಿ ನಡೆದ ಚಕಮಕಿಯಲ್ಲಿ ರಕ್ಷಣಾ ಪಡೆಯು ಇಬ್ಬರು ಭಯೋತ್ಪಾದಕರನ್ನು ಕೊಂದು ಹಾಕಿದ್ದಾರೆ, ಇದರಲ್ಲಿ ಕೇಂದ್ರೀಯ ಮೀಸಲು ಪಡೆಯ ಸೈನಿಕ ಸುನೀಲ್ ಕಾಳೆಯವರು ಹುತಾತ್ಮರಗಿದ್ದಾರೆ. ಅವರು ಸೊಲ್ಲಾಪುರದ ಪಾನಗಾವನಲ್ಲಿ ನಿವಾಸಿಯಾಗಿದ್ದರು. ಪುಲ್ವಾಮದ ಬಂದಜು ಪರಿಸರದಲ್ಲಿ ೫ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿದ ನಂತರ ಸೈನಿಕರಿಂದ ಇಲ್ಲಿ ಶೋಧಕಾರ್ಯಾಚರಣೆ ನಡೆಸಿದರು. ಆ ಸಮಯದಲ್ಲಿ ಈ ಚಕಮಕಿ ನಡೆದಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!