
ಪುಲ್ವಾಮಾ (ಜಮ್ಮು-ಕಾಶ್ಮೀರ) – ಇಲ್ಲಿ ನಡೆದ ಚಕಮಕಿಯಲ್ಲಿ ರಕ್ಷಣಾ ಪಡೆಯು ಇಬ್ಬರು ಭಯೋತ್ಪಾದಕರನ್ನು ಕೊಂದು ಹಾಕಿದ್ದಾರೆ, ಇದರಲ್ಲಿ ಕೇಂದ್ರೀಯ ಮೀಸಲು ಪಡೆಯ ಸೈನಿಕ ಸುನೀಲ್ ಕಾಳೆಯವರು ಹುತಾತ್ಮರಗಿದ್ದಾರೆ. ಅವರು ಸೊಲ್ಲಾಪುರದ ಪಾನಗಾವನಲ್ಲಿ ನಿವಾಸಿಯಾಗಿದ್ದರು. ಪುಲ್ವಾಮದ ಬಂದಜು ಪರಿಸರದಲ್ಲಿ ೫ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕಿದ ನಂತರ ಸೈನಿಕರಿಂದ ಇಲ್ಲಿ ಶೋಧಕಾರ್ಯಾಚರಣೆ ನಡೆಸಿದರು. ಆ ಸಮಯದಲ್ಲಿ ಈ ಚಕಮಕಿ ನಡೆದಿದೆ.
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ