ಮಧ್ಯಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಗೋರಕ್ಷರ ಹತ್ಯೆಯಾಗುವುದು ಚಿಂತಾಜನಕವಾಗಿದೆ !

ಹೊಶಂಗಾಬಾದ (ಮಧ್ಯಪ್ರದೇಶ) – ಇಲ್ಲಿಯ ಪಿಪರಿಯಾದಲ್ಲಿ ಜಿಲ್ಲಾ ಗೋರಕ್ಷಕಮುಖ್ಯಸ್ಥ ರವಿ ವಿಶ್ವಕರ್ಮನನ್ನು ಜೂನ್ ೨೬ ರಂದು ಸಂಜೆ ಅಜ್ಞಾತರು ಗುಂಡಿಕ್ಕಿ ಹತ್ಯೆ ಮಾಡಿದರು. ಈ ಹತ್ಯೆಯ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ.
೧. ರವಿಯು ತಮ್ಮ ಚತುಷ್ಚಕ್ರ ವಾಹನದಿಂದ ತಮ್ಮ ಸಹಚರರೊಂದಿಗೆ ಹೋಗುತ್ತಿರುವಾಗ ಇನ್ನೊಂದು ಚತುಷ್ಚಕ್ರ ವಾಹನ ಅವರ ವಾಹನವನ್ನು ಅಡ್ಡಗಟ್ಟಿತು ಹಾಗೂ ಆ ವಾಹನದಿಂದ ೬ ಜನ ಕೋಲು, ಕಬ್ಬಿಣದ ಸಲಾಕೆ, ಬಂದೂಕಿನೊಂದಿಗೆ ಹೊರಬಂದು ರವಿ ಮೇಲೆ ಗುಂಡು ಹಾರಿಸಿದರು. ಇದರಿಂದ ಗಾಯಗೊಂಡ ರವಿಯವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವಾಗಲೇ ಮೃತಪಟ್ಟರು.
೨. ರವಿಯ ಸಹೋದರ ಅಮಿತನ ದೂರಿನ ಮೇರೆಗೆ ನಿತು ವಂಶಕಾರ, ಮುನ್ನಾ ಪಟೇಲ, ಸಂಜು ಪಟೇಲ, ಅಭಿ ತಿವಾರಿ, ಅಭಿಷೇಕ ಚೌರಸಿಯಾ, ಕಲ್ಲು ಮೆಹರಾ, ನಿತಿನ ಸಿಲಾವಟ, ರಜ್ಜು ಪುರಬಿಯಾ, ಅಜಿತ ಪಟೇಲ್ ಹಾಗೂ ಇತರ ಕೆಲವರ ವಿರುದ್ಧ ದೂರು ದಾಖಲಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!