ಸ್ವಾಮಿ ವಿವೇಕಾನಂದರು, ‘ಜೀವನದಲ್ಲಿ ವಿಜ್ಞಾನ ಮತ್ತು ಧರ್ಮ ಇವುಗಳ ಯೋಗ್ಯ ಸಮನ್ವಯಯ ಇರುವುದು ಮಹತ್ವದ್ದಾಗಿದೆ ಎನ್ನುತ್ತಿದ್ದರು. ನಿಜವಾದ ಆನಂದವು ಸುಖದ ಸಾಧನಗಳನ್ನು ಭೋಗಿಸುವುದರಿಂದ ಸಿಗದೇ ಧರ್ಮಪಾಲನೆಯಿಂದ ಸಿಗುತ್ತದೆ. ಆದುದರಿಂದ ಧರ್ಮ ಪಾಲನೆ ಮತ್ತು ಧರ್ಮಕಾರ್ಯಗಳ ಸದುದ್ದೇಶದಿಂದ ವಿಜ್ಞಾನವನ್ನು ಉಪಯೋಗಿಸುವುದು ಯೋಗ್ಯವಾಗಿದೆ. ಇದಕ್ಕಾಗಿಯೇ ಈ ಗ್ರಂಥದಲ್ಲಿ ದೂರದರ್ಶನ, ಮೊಬೈಲ್ ಮತ್ತು ಇಂಟರ್ನೆಟ್ಗಳನ್ನು ಧರ್ಮ ರಾಷ್ಟ್ರಕಾರ್ಯಕ್ಕಾಗಿ ಬಳಸುವುದು ಸೂಕ್ತವಾಗಿದೆ. (ಆಧಾರ : ಸನಾತನ ನಿರ್ಮಿತ ಗ್ರಂಥ ಟಿ.ವಿ., ಮೊಬೈಲ್ ಮತ್ತು ಇಂಟರ್ನೆಟ್ ಇವುಗಳ ಹಾನಿ ತಡೆಗಟ್ಟಿ ಲಾಭ ಪಡೆಯಿರಿ !)
ಸನಾತನ ಪ್ರಭಾತ > Post Type > ರಾಷ್ಟ್ರ ಮತ್ತು ಧರ್ಮ > ನಿಜವಾದ ಆನಂದವು ಸುಖದಸಾಧನಗಳನ್ನು ಭೋಗಿಸುವುದರಿಂದ ಸಿಗದೇ ಧರ್ಮಪಾಲನೆಯಿಂದ ಸಿಗುತ್ತದೆ
ನಿಜವಾದ ಆನಂದವು ಸುಖದಸಾಧನಗಳನ್ನು ಭೋಗಿಸುವುದರಿಂದ ಸಿಗದೇ ಧರ್ಮಪಾಲನೆಯಿಂದ ಸಿಗುತ್ತದೆ
ಸಂಬಂಧಿತ ಲೇಖನಗಳು
- ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಷ್ಟ್ರ ಮತ್ತು ಧರ್ಮ ಕಾರ್ಯಕ್ಕಾಗಿ ಆಧ್ಯಾತ್ಮಿಕ ಬಲ ನೀಡಿದ ಯೋಗತಜ್ಞ ಪ.ಪೂ. ದಾದಾಜಿ ವೈಶಂಪಾಯನರು
- ಬೇಸಿಗೆಯ ತೊಂದರೆ ಆಗದಂತೆ ವಹಿಸಬೇಕಾದ ಮುನ್ನೆಚರಿಕೆ !
- ಅಧಿಕೋಶ (ಬ್ಯಾಂಕ್) ದಲ್ಲಿ ಠೇವಣಿ ಅಥವಾ ಪೋಸ್ಟ್ ಆಫೀಸ್(ಅಂಚೆ ಕಚೇರಿ) ಖಾತೆಯಿಂದ ಗಳಿಸಿದ ಬಡ್ಡಿಯಿಂದ ‘ಟಿ.ಡಿ.ಎಸ್.’ ಕಡಿತಗೊಳಿಸುವುದರಿಂದ ಆಗುವ ಆರ್ಥಿಕ ನಷ್ಟವನ್ನು ತಪ್ಪಿಸಲು ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ 15 G ಅಥವಾ 15 H ಅರ್ಜಿಯನ್ನು ಬ್ಯಾಂಕ್ಗೆ ಸಲ್ಲಿಸಿ !
- ಬಿಹಾರದ ಬೇತಿಯಾದಲ್ಲಿ ಇಂದಿಗೂ ಬ್ರಿಟಿಷರ ಕಾಲದ ಕಾನೂನಿನ ಮೂಲಕ ದೇವಸ್ಥಾನಗಳ ಶೋಷಣೆ !
- ಋತುಸ್ರಾವ(ಮುಟ್ಟು)ಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ (Ailments related to menses) ಹೊಮಿಯೋಪಥಿ ಔಷಧಿಗಳ ಮಾಹಿತಿ
- ಅಪಘಾತಕ್ಕೀಡಾದವರಿಗೆ ಪರಿಹಾರ ಸಿಗಲು ‘ಮೋಟಾರು ವಾಹನಗಳ ಅಧಿನಿಯಮ’ದ ಬಗ್ಗೆ ಜನಜಾಗೃತಿಯ ಆವಶ್ಯಕತೆ !