
ಮೀರತ್ (ಉತ್ತರ ಪ್ರದೇಶ) – ಇಲ್ಲಿಯ ವಸೀಮ್ ಅಹಮದ್ ಎಂಬ ವಿವಾಹಿತ ಹಾಗೂ ಮಕ್ಕಳಿರುವ ಮುಸಲ್ಮಾನ ಯುವಕನು ‘ದಿನೇಶ ರಾವತ್’ ಎಂದು ಹಿಂದೂ ಹೆಸರನ್ನು ಇಟ್ಟುಕೊಂಡು ಓರ್ವ ಹಿಂದೂ ಯುವತಿಯನ್ನು ಪ್ರೇಮದ ಬಲೆಯಲ್ಲಿ ಸಿಕ್ಕಿಸಿ ೨ ವರ್ಷ ಆಕೆಯ ಮೇಲೆ ಲೈಂಗಿಕ ಶೋಷಣೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ವಾಸೀಮ್ನನ್ನು ಬಂಧಿಸಿದ್ದಾರೆ. ಆತ ನಕಲಿ ಹೆಸರು ಮತ್ತು ದಾಖಲೆಗಳ ಸಹಾಯದಿಂದ ನಕಲಿ ಆಧಾರ್ ಕಾರ್ಡ್ನ್ನು ಸಹ ಮಾಡಿಸಿಕೊಂಡಿದ್ದ. (ಪ್ರಗತಿಪರರು ಮತ್ತು ಜಾತ್ಯತೀತವಾದಿಗಳು ಇದನ್ನು ‘ಪ್ರೇಮ’ ಎಂದು ಕರೆಯಲಿದ್ದಾರೆಯೇ ? ‘ಲವ್ ಜಿಹಾದ್’ನ ಇಂತಹ ಘಟನೆಗಳನ್ನು ತಡೆಯಲು ಅವರು ಪ್ರಯತ್ನಿಸುವರೇ ? – ಸಂಪಾದಕರು)
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!