
ಅಯೋಧ್ಯೆ (ಉತ್ತರಪ್ರದೇಶ) – ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ವಿಡಿಯೊ ಕಾನ್ಫರೆನ್ಸಿಂಗ್’ ಮೂಲಕ ಅಲ್ಲ, ಅಯೋಧ್ಯೆಗೆ ಬಂದು ರಾಮಮಂದಿರದ ನಿರ್ಮಾಣ ಕಾರ್ಯದ ಭೂಮಿ ಪೂಜೆಯನ್ನು ಮಾಡಬೇಕು, ಎಂದು ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ’ ಹಾಗೂ ಸಾಧು-ಸಂತರು ಒತ್ತಾಯಿಸಿದ್ದಾರೆ.
Ram Mandir Trust members meet PM Modi, invite him to visit Ayodhya https://t.co/plzNmcqvZI
— Zee News English (@ZeeNewsEnglish) February 20, 2020
ಅದಕ್ಕಾಗಿ ಪ್ರಧಾನಮಂತ್ರಿಯವರಿಗೆ ಪತ್ರವನ್ನೂ ಕಳುಹಿಸಲಾಗಿದೆ. ಸದ್ಯ ಕೊರೋನಾದ ಸಂಕಟದಿಂದಾಗಿ ಪ್ರಧಾಮಂತ್ರಿ ನರೇಂದ್ರ ಮೋದಿಯವರ ಅಯೋಧ್ಯೆಗೆ ಬರುವ ಆಯೋಜನೆ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಭೂಮಿಪೂಜೆಯ ದಿನಾಂಕ ನಿಗದಿ ಪಡಿಸಿಲ್ಲ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!