
ಅಯೋಧ್ಯೆ (ಉತ್ತರಪ್ರದೇಶ) – ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ವಿಡಿಯೊ ಕಾನ್ಫರೆನ್ಸಿಂಗ್’ ಮೂಲಕ ಅಲ್ಲ, ಅಯೋಧ್ಯೆಗೆ ಬಂದು ರಾಮಮಂದಿರದ ನಿರ್ಮಾಣ ಕಾರ್ಯದ ಭೂಮಿ ಪೂಜೆಯನ್ನು ಮಾಡಬೇಕು, ಎಂದು ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ’ ಹಾಗೂ ಸಾಧು-ಸಂತರು ಒತ್ತಾಯಿಸಿದ್ದಾರೆ.
Ram Mandir Trust members meet PM Modi, invite him to visit Ayodhya https://t.co/plzNmcqvZI
— Zee News English (@ZeeNewsEnglish) February 20, 2020
ಅದಕ್ಕಾಗಿ ಪ್ರಧಾನಮಂತ್ರಿಯವರಿಗೆ ಪತ್ರವನ್ನೂ ಕಳುಹಿಸಲಾಗಿದೆ. ಸದ್ಯ ಕೊರೋನಾದ ಸಂಕಟದಿಂದಾಗಿ ಪ್ರಧಾಮಂತ್ರಿ ನರೇಂದ್ರ ಮೋದಿಯವರ ಅಯೋಧ್ಯೆಗೆ ಬರುವ ಆಯೋಜನೆ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಭೂಮಿಪೂಜೆಯ ದಿನಾಂಕ ನಿಗದಿ ಪಡಿಸಿಲ್ಲ.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !