ಸಾಧನೆಯನ್ನು ಮಾಡಿ ಮನುಷ್ಯಜನ್ಮದ ಕಲ್ಯಾಣ ಮಾಡಿಕೊಳ್ಳಿ !

‘ಪ್ರಸ್ತುತ ಭೋಗವಾದ ಹೆಚ್ಚಾಗಿದ್ದರಿಂದ ಜನರಿಗೆ ಈಶ್ವರನ ಭಕ್ತಿ ಅಥವಾ ಸಾಧನೆ ಮಾಡುವುದು ಬೇಡವಾಗಿರುತ್ತದೆ. ಪ್ರತ್ಯಕ್ಷ ಸಂಕಟಕಾಲ ಬಂದಾಗ ಇದೇ ಜನರು ‘ದೇವರು ನಮಗಾಗಿ ಏನು ಮಾಡುತ್ತಾರೆ ?’, ಎಂದು ಕೇಳುತ್ತಾರೆ. ‘ಈಶ್ವರನು ನಮಗಾಗಿ ಏನಾದರೂ ಮಾಡಬೇಕು ಅಥವಾ ಸಂಕಟಕಾಲದಲ್ಲಿ ರಕ್ಷಣೆ ಮಾಡಬೇಕು’ ಎಂದೆನಿಸುತ್ತಿದ್ದರೆ, ಮೊದಲಿಗೆ ಸಾಧನೆ ಪ್ರಾರಂಭಿಸಿ. ಈಶ್ವರನ ಭಕ್ತಿ ಅಥವಾ ಸಾಧನೆ ಮಾಡಿದರೆ ಈಶ್ವರನಕೃಪೆಯು ಆಗುವುದಷ್ಟೇಅಲ್ಲ; ಮನುಷ್ಯ ಜನ್ಮದ ಕಲ್ಯಾಣವಾಗು ತ್ತದೆ. ಹಾಗಾಗಿ ಈ ಗುರುಪೂರ್ಣಿಮೆ ಯಿಂದ ಪ್ರತಿದಿನ ಸಾಧನೆ ಮಾಡಲು ನಿಶ್ಚಯಿಸಿ.’ – ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ (೮.೪.೨೦೨೦)
ಪ.ಪೂ. ಡಾಕ್ಟರರ ಆಧ್ಯಾತ್ಮಿಕ ಪಯಣ ಮತ್ತು ಪ.ಪೂ. ಧಾಂಡೇಶಾಸ್ತ್ರಿ ಅವರ ದರ್ಶನ !
ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ೬೫ ಕಡೆಗಳಲ್ಲಿ ಅದ್ದೂರಿಯಾಗಿ ಗುರುಪೂರ್ಣಿಮಾ ಮಹೋತ್ಸವ ಆಚರಣೆ !
ಶ್ರೀಕ್ಷೇತ್ರ ಕಾಂದಳಿ (ಜುನ್ನರ್) ನಲ್ಲಿ ಪ.ಪೂ. ಭಕ್ತರಾಜ ಮಹಾರಾಜರ ಸಮಾಧಿ ಮಂದಿರದಲ್ಲಿ ಗುರುಪೂರ್ಣಿಮಾ ಉತ್ಸಾಹದಿಂದ ಆಚರಣೆ!
ಇಂದೋರ್ (ಮಧ್ಯಪ್ರದೇಶ) ನಲ್ಲಿ ‘ಶ್ರೀ ಸದ್ಗುರು ಅನಂತಾನಂದ ಸಾಯೀಶ ಶೈಕ್ಷಣಿಕ ಏವಂ ಪಾರಮಾರ್ಥಿಕ ಸೇವಾ ಟ್ರಸ್ಟ್’ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಚರಣೆ!
Sanatan Sanstha : ದೇಶಾದ್ಯಂತ 77 ಕಡೆಗಳಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’ ಭಕ್ತಿಪೂರ್ವಕ ವಾತಾವರಣದಲ್ಲಿ ಆಚರಣೆ!
ಹಿಂದೂಗಳೇ, ಆಪತ್ಕಾಲದಲ್ಲಿ ಜೀವಂತವಾಗಿರಲು ಇಂದಿನಿಂದಲೇ ಸ್ವರಕ್ಷಣೆಯ ಸಿದ್ಧತೆಯನ್ನು ಮಾಡಿ !