೧೩ನೇ ತಾರೀಖಿಗೆ ಅನುಪಸ್ಥಿತನಾಗಿದ್ದರೆ ಮುಲಕ್ಕಲ್ನನ್ನು ಇಲ್ಲಿಯವರೆಗೆ ಬಂಧಿಸಬೇಕಿತ್ತು, ಎಂದು ಜನರಿಗೆ ಅನಿಸುತ್ತಿದೆ !
ಕೊಚ್ಚಿ (ಕೇರಳ) – ಪಂಜಾಬಿನ ಜಾಲಂಧರ್ನ ಮಾಜೀ ಬಿಷಪ್ ಫ್ರಾಂಕೋ ಮುಲಕ್ಕಲ್ನ ಮೇಲೆ ೪೪ ವರ್ಷದ ನನ್ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಯುತ್ತಿದೆ. ಈ ಪ್ರಕರಣದ ಮೇರೆಗೆ ೧೩ ನೇ ಬಾರಿ ನ್ಯಾಯಾಲಯದಲ್ಲಿ ಗೈರಾದ ಕಾರಣ ನ್ಯಾಯಾಲಯವು ಅಸಮಧಾನವ್ಯಕ್ತಪಡಿಸಿದ್ದು ಒಂದು ವೇಳೆ ಅವನು ಜುಲೈ ೧೩ರಂದು ಮುಲಕ್ಕಲ್ನು ನ್ಯಾಯಾಲಯದಲ್ಲಿ ಹಾಜರಾಗದಿದ್ದರೆ ಅವನನ್ನು ಬಂಧಿಸಲಾಗುವುದು, ಎಂದು ಎಚ್ಚರಿಕೆ ನೀಡಿದೆ, ಈಗ ಮುಲಕ್ಕಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಕೇರಳ ಸರಕಾರವು ‘ಮುಲಕ್ಕಲ್ನ ವಿರುದ್ಧ ಸಾಕಷ್ಟು ಪುರಾವೆಗಳಿವೆ, ಎಂದು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದೆ.
ಮೊಕದ್ದಮೆಯನ್ನು ರದ್ದು ಪಡಿಸುವ ಬೇಡಿಕೆಯನ್ನು ತಳ್ಳಿಹಾಕಿದ ನ್ಯಾಯಾಲಯ
ಫ್ರಾಂಕೋ ಮುಲಕ್ಕಲ್ನು ಕೇರಳದ ಉಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿಯನ್ನು ಸಲ್ಲಿಸಿ ತನ್ನ ಮೇಲಿರುವ ಅತ್ಯಾಚಾರದ ಆರೋಪದ ಅರ್ಜಿಯನ್ನು ರದ್ದು ಪಡಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದನು; ಆದರೆ ಉಚ್ಚ ನ್ಯಾಯಾಲಯವು ಈ ಅರ್ಜಿಯನ್ನು ತಳ್ಳಿಹಾಕಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!