
ಕಂಧಮಾಲ್ (ಓಡಿಶಾ) – ಇಲ್ಲಿಯ ತುಮುದಿ ಆಣೆಕಟ್ಟು ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ರಕ್ಷಣಾಪಡೆಗಳು ೪ ನಕ್ಸಲರ ಹತ್ಯೆ ಮಾಡಿದ್ದಾರೆ. ಇಲ್ಲಿ ನಕ್ಸಲರು ಅಡಗಿರುವ ಮಾಹಿತಿ ಸಿಕ್ಕಿದ ಮೇರೆಗೆ ರಕಣಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಚಕಮಕಿ ಆರಂಭವಾಯಿತು. ಈ ನಕ್ಸಲರಿಂದ ೧೫ ಕೆಜಿ ಸ್ಪೋಟಕಗಳು ಹಾಗೂ ೨೮ ಡಿಟೊನೆಟರ್ಸ ಪತ್ತೆಯಾಗಿವೆ.
At least four Maoists killed in an encounter with policemen of District Voluntary Force in Odisha’s Kandhamal district early morning today
(reports @debabrata2008) https://t.co/QwAZtdgs42
— Hindustan Times (@htTweets) July 5, 2020
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!