
‘ಪ.ಪೂ. ಡಾಕ್ಟರರು ಸತತವಾಗಿ ‘ಪಂಚ ಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿಯ ಸ್ತರದಲ್ಲಿ ಏನು ಅರಿವಾಗುತ್ತದೆಯೋ, ಅದಕ್ಕಿಂತ ಸೂಕ್ಷ್ಮದಲ್ಲಿ ಏನು ಅರಿವಾಗುತ್ತದೆಯೋ, ಅದು ಹೆಚ್ಚು ಮಹತ್ವದ್ದಾಗಿರುತ್ತದೆ, ಎಂದು ಹೇಳುತ್ತಾರೆ. ಅನೇಕ ಸಾಧಕರಿಗೆ ಅವರ ಪ್ರೇರಣೆಯಿಂದ ಮತ್ತು ಕೃಪೆಯಿಂದ ಸೂಕ್ಷ್ಮ ಸ್ತರದಲ್ಲಿನ ಘಟನೆಗಳು ತಿಳಿಯತೊಡಗಿದವು. ಇದನ್ನು ಅವರು ಪ್ರಸಿದ್ಧ ಪಡಿಸಿದರು. ಇದರಿಂದ ಸಮಾಜಕ್ಕೆ ಹಿಂದೂ ಧರ್ಮದಲ್ಲಿನ ಧಾರ್ಮಿಕ ವಿಧಿಗಳನ್ನು ನೋಡುವ ಒಂದು ಹೊಸ ದೃಷ್ಟಿಕೋನ ಸಿಕ್ಕಿತು. ಇದರಿಂದ ‘ಧಾರ್ಮಿಕ ವಿಧಿಗಳನ್ನು ಗಾಂಭೀರ್ಯದಿಂದ ಏಕೆ ಮಾಡಬೇಕು ?, ಎಂಬುದು ಸಮಾಜಕ್ಕೆ ತಿಳಿಯಿತು. ಇದಕ್ಕೂ ಮೊದಲು ಧಾರ್ಮಿಕ ವಿಧಿಗಳ ಅಧ್ಯಾತ್ಮಶಾಸ್ತ್ರೀಯ ದೃಷ್ಟಿಕೋನವನ್ನು ಇಷ್ಟು ವಿಸ್ತಾರವಾಗಿ ಯಾರೂ ಮಂಡಿಸಿರಲಿಲ್ಲ. – ಡಾ. ದುರ್ಗೇಶ ಸಾಮಂತ, ಸನಾತನ ಆಶ್ರಮ, ರಾಮನಾಥಿ ಗೋವಾ. (೧.೫.೨೦೧೬)
ಪ.ಪೂ. ಡಾಕ್ಟರರ ಆಧ್ಯಾತ್ಮಿಕ ಪಯಣ ಮತ್ತು ಪ.ಪೂ. ಧಾಂಡೇಶಾಸ್ತ್ರಿ ಅವರ ದರ್ಶನ !
ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ೬೫ ಕಡೆಗಳಲ್ಲಿ ಅದ್ದೂರಿಯಾಗಿ ಗುರುಪೂರ್ಣಿಮಾ ಮಹೋತ್ಸವ ಆಚರಣೆ !
ಶ್ರೀಕ್ಷೇತ್ರ ಕಾಂದಳಿ (ಜುನ್ನರ್) ನಲ್ಲಿ ಪ.ಪೂ. ಭಕ್ತರಾಜ ಮಹಾರಾಜರ ಸಮಾಧಿ ಮಂದಿರದಲ್ಲಿ ಗುರುಪೂರ್ಣಿಮಾ ಉತ್ಸಾಹದಿಂದ ಆಚರಣೆ!
ಇಂದೋರ್ (ಮಧ್ಯಪ್ರದೇಶ) ನಲ್ಲಿ ‘ಶ್ರೀ ಸದ್ಗುರು ಅನಂತಾನಂದ ಸಾಯೀಶ ಶೈಕ್ಷಣಿಕ ಏವಂ ಪಾರಮಾರ್ಥಿಕ ಸೇವಾ ಟ್ರಸ್ಟ್’ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಚರಣೆ!
Sanatan Sanstha : ದೇಶಾದ್ಯಂತ 77 ಕಡೆಗಳಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’ ಭಕ್ತಿಪೂರ್ವಕ ವಾತಾವರಣದಲ್ಲಿ ಆಚರಣೆ!
ಹಿಂದೂಗಳೇ, ಆಪತ್ಕಾಲದಲ್ಲಿ ಜೀವಂತವಾಗಿರಲು ಇಂದಿನಿಂದಲೇ ಸ್ವರಕ್ಷಣೆಯ ಸಿದ್ಧತೆಯನ್ನು ಮಾಡಿ !