
‘ಭಾರತೀಯ ಸಂಸ್ಕೃತಿ ಇದು ಅದರ ಪ್ರಚಂಡವಾದ ವಾಙ್ಮಯ, ಅದು ಹಿಡಿದಿರುವ ವಿಜ್ಞಾನದ ಹಿಡಿತ, ಆತ್ಮಶೋಧದ ಮಾಡಿರುವ ಶ್ರೇಷ್ಠ ಪ್ರಯತ್ನ, ಜೀವಕ್ಕೆ ಸ್ಪರ್ಶಿಸುವ ಅದರ ಸಂಗೀತ ಮತ್ತು ಭಯಚಕಿತಗೊಳಿಸುವ ಅದರಲ್ಲಿಯ ಈಶ್ವರನ ರೂಪಗಳು ಇವುಗಳಿಂದ ಸಮೃದ್ಧವಾಗಿದೆ. ಪಾಶ್ಚಾತ್ಯ ಸಂಸ್ಕೃತಿಯಿಂದ ಪ್ರಾರಂಭಗೊಳ್ಳುವ ಪ್ರತಿಯೊಂದು ಪ್ರಕರಣ ಪ್ರಯಾಣದಲ್ಲಿ ನಷ್ಟವಾಗದಿದ್ದರೆ, ಭಾರತೀಯ ಸಂಸ್ಕೃತಿಯೊಡನೆ ಸೇರಿ ಪೂರ್ಣಗೊಳ್ಳಲಿದೆ. ಮಾನವಕುಲದ ಉತ್ಕರ್ಷವು ಕೇವಲ ಭಾರತೀಯ ಜೀವನಪದ್ಧತಿಯಲ್ಲಿಯೇ ಇದೆ. – ಅರ್ನೋಲ್ಡ ಟಾಯನ್ಬಿ, ಜಾಗತಿಕ ಖ್ಯಾತಿಯ ಇತಿಹಾಸಕಾರ. (ದೈನಿಕ ಲೋಕಮತ,೯.೧.೨೦೧೧)
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು