ಸ್ವಯಂಭೂ ಶಿವಲಿಂಗವು ಅಜ್ಞಾತರಿಂದ ಧ್ವಂಸ
ಛತ್ತೀಸಗಡನ ಕಾಂಗ್ರೆಸ್ನ ರಾಜ್ಯದಲ್ಲಿ ಈ ರೀತಿಯ ಘಟನೆಗಾಳಾಗುವುದು ಆಶ್ಚರ್ಯವೆನ್ನಲು ಸಾಧ್ಯವಿಲ್ಲ ! ಕಾಂಗ್ರೆಸ್ನ ರಾಜ್ಯದಲ್ಲಿ ಹಿಂದೂ ಹಾಗೂ ಅವರ ಧಾರ್ಮಿಕ ಸ್ಥಳಗಳ ಮೇಲೆ ಹೆಚ್ಚು ದಾಳಿಗಳಾಗುತ್ತವೆ, ಎಂಬುದನ್ನು ಗಮನದಲ್ಲಿಡಿ !

ಜಶಪುರ (ಛತ್ತೀಸಗಡ) – ಇಲ್ಲಿಯ ಮಾಧೇಶ್ವರ ಗುಡ್ಡದ ಮೇಲಿರುವ ಶಿವನ ದೇವಸ್ಥಾನದ ಶಿವಲಿಂಗವನ್ನು ಅಜ್ಞಾತ ದುಷ್ಕರ್ಮಿಗಳು ಧ್ವಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದರ ಬಗ್ಗೆ ಪಂಚಾಯ್ತಿ ಅಧ್ಯಕ್ಷರು ಹಾಗೂ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮಸ್ಥರು ಹೇಳುವ ಪ್ರಕಾರ, ‘ಈ ಶಿವಲಿಂಗವು ಸ್ವಯಂಭೂ ಆಗಿದ್ದು ಅದು ಭೂಮಿಯಿಂದ ಹೊರಗೆ ಬಂದಿದೆ. ಆದ್ದರಿಂದ ಇಲ್ಲಿಯ ಗ್ರಾಮಸ್ಥರಿಗೆ ಈ ದೇವಸ್ಥಾನದ ಬಗ್ಗೆ ತುಂಬ ಶ್ರದ್ಧೆ ಇದೆ’ ಎಂದು ಹೇಳಿದ್ದಾರೆ.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !