
ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಕಾರ್ಯ ಮಾಡುತ್ತಿರಬೇಕು !
‘ಎಲ್ಲ ಕಡೆಗೆ ನನ್ನ ಹೆಸರು ಬರಬೇಕು ಅಥವಾ ಪ್ರಸಿದ್ಧಿ ಸಿಗಬೇಕು, ಎಂಬಂತಹ ವಿಚಾರಗಳೇ ನನ್ನ ಮನಸ್ಸಿನಲ್ಲಿ ಬರುವುದಿಲ್ಲ. ಹೀಗಿರುವಾಗ, ‘ಈಗ ಉಳಿದಿರುವುದು ಪರೋಪಕಾರಕ್ಕಾಗಿ’, ಎಂಬ ಸಂತ ತುಕಾರಾಮ ಮಹಾರಾಜರ ವಚನದಂತೆ ನಾನು ಹುಟ್ಟಿದಾಗಿನಿಂದ ಇಲ್ಲಿಯವರೆಗೆ ಯಾರೆಲ್ಲ ನನಗೆ ಸಹಾಯ ಮಾಡಿರುವರೋ, ಅದರ ಅಂಶದಷ್ಟಾದರೂ ಆಗಲಿ, ಆ ಋಣವನ್ನು ತೀರಿಸಲು ನಾನು ಬಾಧ್ಯನಾಗಿದ್ದೇನೆ. ಇದಕ್ಕಾಗಿ ಕೆಲವು ವರ್ಷಗಳಿಂದ ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಯಾವ ಕಾರ್ಯವನ್ನು ನಾನು ಕೈಗೆತ್ತಿಕೊಂಡಿರುವೆನೋ, ಅದನ್ನು ಇಂದಿಗೂ ಮಾಡುತ್ತಿದ್ದೇನೆ ಹಾಗೂ ಕೊನೆಯ ಶ್ವಾಸದವರೆಗೂ ಮಾಡುವೆನು; ಆದರೆ ಕಾರ್ಯದ ಭವಿಷ್ಯದ ಬಗ್ಗೆ ನನಗೆ ಕಾಳಜಿಯಾಗುವುದಿಲ್ಲ; ಏಕೆಂದರೆ ‘ಅದು ಈಶ್ವರೇಚ್ಛೆಯಿಂದ ಆಗಲಿಕ್ಕೇ ಇದೆ’, ಎಂದು ನನ್ನ ಶ್ರದ್ಧೆಯಾಗಿದೆ.’ – (ಪರಾತ್ಪರ ಗುರು) ಡಾ. ಆಠವಲೆ
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !