
ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಕಾರ್ಯ ಮಾಡುತ್ತಿರಬೇಕು !
‘ಎಲ್ಲ ಕಡೆಗೆ ನನ್ನ ಹೆಸರು ಬರಬೇಕು ಅಥವಾ ಪ್ರಸಿದ್ಧಿ ಸಿಗಬೇಕು, ಎಂಬಂತಹ ವಿಚಾರಗಳೇ ನನ್ನ ಮನಸ್ಸಿನಲ್ಲಿ ಬರುವುದಿಲ್ಲ. ಹೀಗಿರುವಾಗ, ‘ಈಗ ಉಳಿದಿರುವುದು ಪರೋಪಕಾರಕ್ಕಾಗಿ’, ಎಂಬ ಸಂತ ತುಕಾರಾಮ ಮಹಾರಾಜರ ವಚನದಂತೆ ನಾನು ಹುಟ್ಟಿದಾಗಿನಿಂದ ಇಲ್ಲಿಯವರೆಗೆ ಯಾರೆಲ್ಲ ನನಗೆ ಸಹಾಯ ಮಾಡಿರುವರೋ, ಅದರ ಅಂಶದಷ್ಟಾದರೂ ಆಗಲಿ, ಆ ಋಣವನ್ನು ತೀರಿಸಲು ನಾನು ಬಾಧ್ಯನಾಗಿದ್ದೇನೆ. ಇದಕ್ಕಾಗಿ ಕೆಲವು ವರ್ಷಗಳಿಂದ ಅಖಿಲ ಮನುಕುಲದ ಕಲ್ಯಾಣಕ್ಕಾಗಿ ಯಾವ ಕಾರ್ಯವನ್ನು ನಾನು ಕೈಗೆತ್ತಿಕೊಂಡಿರುವೆನೋ, ಅದನ್ನು ಇಂದಿಗೂ ಮಾಡುತ್ತಿದ್ದೇನೆ ಹಾಗೂ ಕೊನೆಯ ಶ್ವಾಸದವರೆಗೂ ಮಾಡುವೆನು; ಆದರೆ ಕಾರ್ಯದ ಭವಿಷ್ಯದ ಬಗ್ಗೆ ನನಗೆ ಕಾಳಜಿಯಾಗುವುದಿಲ್ಲ; ಏಕೆಂದರೆ ‘ಅದು ಈಶ್ವರೇಚ್ಛೆಯಿಂದ ಆಗಲಿಕ್ಕೇ ಇದೆ’, ಎಂದು ನನ್ನ ಶ್ರದ್ಧೆಯಾಗಿದೆ.’ – (ಪರಾತ್ಪರ ಗುರು) ಡಾ. ಆಠವಲೆ
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !