-
ಲಾತೆಹಾರ (ಝಾರಖಂಡ)ನಲ್ಲಿನ ನಡೆದ ಘಟನೆ
-
ಪ್ರತಿಯೊಬ್ಬರು ಇದರಿಂದ ಆದರ್ಶವನ್ನು ತೆಗೆದುಕೊಳ್ಳಬೇಕು !

ಲಾತೆಹಾರ (ಝಾರಖಂಡ) – ಇಲ್ಲಿಯ ಕುಲಗಡಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ೨೩ ಹಿಂದೂಗಳು ಮತಾಂತರವಾಗಿ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದರು. ಅದರಲ್ಲಿ ಓರ್ವ ಯುವಕನ ತಂದೆಯು ತಮ್ಮ ಆಸ್ತಿಗೆ ವಾರಸ್ಸುದಾರಿಕೆ ನೀಡಲು ನಿರಾಕರಿಸಿದರು. ಅದೇರೀತಿ ಪೊಲೀಸ್ ಠಾಣೆಯಲ್ಲಿ ಆರ್ಸೆಲ್ ತಿರ್ಕೀ ಎಂಬ ಕ್ರೈಸ್ತ ಮಿಷನರಿಯ ವಿರುದ್ಧ ದೂರನ್ನು ದಾಖಲಿಸಿದರು. ಯುವಕನ ತಂದೆಯು ಮಗನು ಮತಾಂತರವಾಗುವ ಮೊದಲೇ ಇದರ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದರು; ಆದರೆ ಆತನು ಅದರತ್ತ ದುರ್ಲಕ್ಷ ಮಾಡಿದ್ದರಿಂದ ಅವನ ತಂದೆಯು ಈ ಹೆಜ್ಜೆಯನ್ನಿಟ್ಟರು.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್