-
ಲಾತೆಹಾರ (ಝಾರಖಂಡ)ನಲ್ಲಿನ ನಡೆದ ಘಟನೆ
-
ಪ್ರತಿಯೊಬ್ಬರು ಇದರಿಂದ ಆದರ್ಶವನ್ನು ತೆಗೆದುಕೊಳ್ಳಬೇಕು !

ಲಾತೆಹಾರ (ಝಾರಖಂಡ) – ಇಲ್ಲಿಯ ಕುಲಗಡಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ೨೩ ಹಿಂದೂಗಳು ಮತಾಂತರವಾಗಿ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದರು. ಅದರಲ್ಲಿ ಓರ್ವ ಯುವಕನ ತಂದೆಯು ತಮ್ಮ ಆಸ್ತಿಗೆ ವಾರಸ್ಸುದಾರಿಕೆ ನೀಡಲು ನಿರಾಕರಿಸಿದರು. ಅದೇರೀತಿ ಪೊಲೀಸ್ ಠಾಣೆಯಲ್ಲಿ ಆರ್ಸೆಲ್ ತಿರ್ಕೀ ಎಂಬ ಕ್ರೈಸ್ತ ಮಿಷನರಿಯ ವಿರುದ್ಧ ದೂರನ್ನು ದಾಖಲಿಸಿದರು. ಯುವಕನ ತಂದೆಯು ಮಗನು ಮತಾಂತರವಾಗುವ ಮೊದಲೇ ಇದರ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದರು; ಆದರೆ ಆತನು ಅದರತ್ತ ದುರ್ಲಕ್ಷ ಮಾಡಿದ್ದರಿಂದ ಅವನ ತಂದೆಯು ಈ ಹೆಜ್ಜೆಯನ್ನಿಟ್ಟರು.
ಜಗದ್ಗುರು ಶ್ರೀಮದ್ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ ಮಹಾರಾಜರ ಪ್ರೇರಣೆಯಿಂದ ಛತ್ತೀಸಗಡದಲ್ಲಿ 175 ಜನರ ಹಿಂದೂ ಧರ್ಮಕ್ಕೆ ಮರುಸೇರ್ಪಡೆ!
ಅಕ್ರಮ ಮತಾಂತರದ ವಿರುದ್ಧ ಕಾನೂನು ಮಾತ್ರ ಸಾಲದು, ಹಿಂದೂಗಳೂ ಪಾತ್ರ ವಹಿಸಬೇಕು !
‘ಆರ್.ಎಸ್.ಎಸ್. ನೋಂದಣಿಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕಂತೆ !’
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು