-
ಲಾತೆಹಾರ (ಝಾರಖಂಡ)ನಲ್ಲಿನ ನಡೆದ ಘಟನೆ
-
ಪ್ರತಿಯೊಬ್ಬರು ಇದರಿಂದ ಆದರ್ಶವನ್ನು ತೆಗೆದುಕೊಳ್ಳಬೇಕು !

ಲಾತೆಹಾರ (ಝಾರಖಂಡ) – ಇಲ್ಲಿಯ ಕುಲಗಡಾ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ೨೩ ಹಿಂದೂಗಳು ಮತಾಂತರವಾಗಿ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದರು. ಅದರಲ್ಲಿ ಓರ್ವ ಯುವಕನ ತಂದೆಯು ತಮ್ಮ ಆಸ್ತಿಗೆ ವಾರಸ್ಸುದಾರಿಕೆ ನೀಡಲು ನಿರಾಕರಿಸಿದರು. ಅದೇರೀತಿ ಪೊಲೀಸ್ ಠಾಣೆಯಲ್ಲಿ ಆರ್ಸೆಲ್ ತಿರ್ಕೀ ಎಂಬ ಕ್ರೈಸ್ತ ಮಿಷನರಿಯ ವಿರುದ್ಧ ದೂರನ್ನು ದಾಖಲಿಸಿದರು. ಯುವಕನ ತಂದೆಯು ಮಗನು ಮತಾಂತರವಾಗುವ ಮೊದಲೇ ಇದರ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದರು; ಆದರೆ ಆತನು ಅದರತ್ತ ದುರ್ಲಕ್ಷ ಮಾಡಿದ್ದರಿಂದ ಅವನ ತಂದೆಯು ಈ ಹೆಜ್ಜೆಯನ್ನಿಟ್ಟರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!