
ನವ ದೆಹಲಿ – ಇಂದು ದೇಶದಾದ್ಯಂತ ಕೊರೋನಾ ಪೀಡಿತರ ಸಂಖ್ಯೆ ೯ ಲಕ್ಷ ೬ ಸಾವಿರದ ೭೫೨ ತನಕ ತಲುಪಿದೆ. ಈ ಪೈಕಿ ಚಿಕಿತ್ಸೆ ನಡೆಯುತ್ತಿರುವ ರೋಗಿಗಳ ಸಂಖ್ಯೆ ೩ ಲಕ್ಷ ೧೧ ಸಾವಿರದ ೫೬೫ ಇದ್ದು ಇಲ್ಲಿಯವರೆಗೆ ೫ ಲಕ್ಷ ೭೧ ಸಾವಿರದ ೪೬೦ ರೋಗಿಗಳು ಗುಣಮುಖರಾಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ೨೮ ಸಾವಿರದ ೪೯೮ ಹೊಸ ರೋಗಿಗಳು ಪತ್ತೆಯಾಗಿದ್ದು ೫೫೩ ಜನರು ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವಾಲಯವು ಈ ಮಾಹಿತಿ ನೀಡಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!