
ಪರಾತ್ಪರ ಗುರು ಡಾ. ಆಠವಲೆಯವರ ‘ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರು ಸನಾತನದ ರಾಮನಾಥಿ (ಗೋವಾ)ಯಲ್ಲಿನ ಆಶ್ರಮದಲ್ಲಿ ಅತ್ಯಂತ ಭಾವಪೂರ್ಣ ವಾತಾವರಣದಲ್ಲಿ ಸಪ್ತರ್ಷಿಗಳ ಆಜ್ಞೆಯಂತೆ ಪರಾತ್ಪರ ಗುರು ಡಾ. ಆಠವಲೆ ಪ್ರತಿಮೆಯ ಪೂಜೆ ಮಾಡಲಾಯಿತು. ಶೇ. ೬೨ ರಷ್ಟು ಆಧ್ಯಾತ್ಮಿಕ ಮಟ್ಟದ ಸನಾತನ ಪುರೋಹಿತ ಪಾಠಶಾಲೆಯ ಸಂಚಾಲಕರಾದ ಶ್ರೀ. ದಾಮೋದರ ವಝೇಗುರೂಜಿಯವರು ಗುರುಪೂಜೆಯ ವಿಧಿಯ ಪೌರೋಹಿತ್ಯ ಮಾಡಿದರು. ಆಪತ್ಕಾಲದಲ್ಲಿ ಪ್ರತ್ಯಕ್ಷ ಗುರುಪೂರ್ಣಿಮಾ ಮಹೋತ್ಸವ ಆಚರಿಸಲು ಆಗದಿದ್ದರೂ ಶ್ರೀಗುರುಗಳು ಮಾಡುತ್ತಿರುವ ಅನನ್ಯ ಕೃಪೆಯ ಬಗ್ಗೆ ಸಾಧಕರು ಮನಸ್ಸಿನಲ್ಲಿಯೇ ಭಾವಪೂರ್ಣ ಕೃತಜ್ಞತೆ ವ್ಯಕ್ತಪಡಿಸಿದರು. ಕೊರೋನಾ ಹಿನ್ನೆಲೆಯಲ್ಲಿ ಸುರಕ್ಷೆಯ ದೃಷ್ಟಿಯಿಂದ ನೀಡಿದ ಸೂಚನೆಗಳನ್ನು ಪಾಲಿಸಿ ಈ ಗುರುಪೂಜೆ ಮಾಡಲಾಯಿತು.
ಪ.ಪೂ. ಡಾಕ್ಟರರ ಆಧ್ಯಾತ್ಮಿಕ ಪಯಣ ಮತ್ತು ಪ.ಪೂ. ಧಾಂಡೇಶಾಸ್ತ್ರಿ ಅವರ ದರ್ಶನ !
ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ೬೫ ಕಡೆಗಳಲ್ಲಿ ಅದ್ದೂರಿಯಾಗಿ ಗುರುಪೂರ್ಣಿಮಾ ಮಹೋತ್ಸವ ಆಚರಣೆ !
ಶ್ರೀಕ್ಷೇತ್ರ ಕಾಂದಳಿ (ಜುನ್ನರ್) ನಲ್ಲಿ ಪ.ಪೂ. ಭಕ್ತರಾಜ ಮಹಾರಾಜರ ಸಮಾಧಿ ಮಂದಿರದಲ್ಲಿ ಗುರುಪೂರ್ಣಿಮಾ ಉತ್ಸಾಹದಿಂದ ಆಚರಣೆ!
ಇಂದೋರ್ (ಮಧ್ಯಪ್ರದೇಶ) ನಲ್ಲಿ ‘ಶ್ರೀ ಸದ್ಗುರು ಅನಂತಾನಂದ ಸಾಯೀಶ ಶೈಕ್ಷಣಿಕ ಏವಂ ಪಾರಮಾರ್ಥಿಕ ಸೇವಾ ಟ್ರಸ್ಟ್’ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಚರಣೆ!
Sanatan Sanstha : ದೇಶಾದ್ಯಂತ 77 ಕಡೆಗಳಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’ ಭಕ್ತಿಪೂರ್ವಕ ವಾತಾವರಣದಲ್ಲಿ ಆಚರಣೆ!
ಹಿಂದೂಗಳೇ, ಆಪತ್ಕಾಲದಲ್ಲಿ ಜೀವಂತವಾಗಿರಲು ಇಂದಿನಿಂದಲೇ ಸ್ವರಕ್ಷಣೆಯ ಸಿದ್ಧತೆಯನ್ನು ಮಾಡಿ !