ಪರಾತ್ಪರ ಗುರು ಡಾ. ಆಠವಲೆಯವರ ‘ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರು ಸನಾತನದ ರಾಮನಾಥಿ (ಗೋವಾ)ಯಲ್ಲಿನ ಆಶ್ರಮದಲ್ಲಿ ಅತ್ಯಂತ ಭಾವಪೂರ್ಣ ವಾತಾವರಣದಲ್ಲಿ ಸಪ್ತರ್ಷಿಗಳ ಆಜ್ಞೆಯಂತೆ ಪರಾತ್ಪರ ಗುರು ಡಾ. ಆಠವಲೆ ಪ್ರತಿಮೆಯ ಪೂಜೆ ಮಾಡಲಾಯಿತು. ಶೇ. ೬೨ ರಷ್ಟು ಆಧ್ಯಾತ್ಮಿಕ ಮಟ್ಟದ ಸನಾತನ ಪುರೋಹಿತ ಪಾಠಶಾಲೆಯ ಸಂಚಾಲಕರಾದ ಶ್ರೀ. ದಾಮೋದರ ವಝೇಗುರೂಜಿಯವರು ಗುರುಪೂಜೆಯ ವಿಧಿಯ ಪೌರೋಹಿತ್ಯ ಮಾಡಿದರು. ಆಪತ್ಕಾಲದಲ್ಲಿ ಪ್ರತ್ಯಕ್ಷ ಗುರುಪೂರ್ಣಿಮಾ ಮಹೋತ್ಸವ ಆಚರಿಸಲು ಆಗದಿದ್ದರೂ ಶ್ರೀಗುರುಗಳು ಮಾಡುತ್ತಿರುವ ಅನನ್ಯ ಕೃಪೆಯ ಬಗ್ಗೆ ಸಾಧಕರು ಮನಸ್ಸಿನಲ್ಲಿಯೇ ಭಾವಪೂರ್ಣ ಕೃತಜ್ಞತೆ ವ್ಯಕ್ತಪಡಿಸಿದರು. ಕೊರೋನಾ ಹಿನ್ನೆಲೆಯಲ್ಲಿ ಸುರಕ್ಷೆಯ ದೃಷ್ಟಿಯಿಂದ ನೀಡಿದ ಸೂಚನೆಗಳನ್ನು ಪಾಲಿಸಿ ಈ ಗುರುಪೂಜೆ ಮಾಡಲಾಯಿತು.
ಸನಾತನ ಪ್ರಭಾತ > ಗುರುಪೂರ್ಣಿಮಾ ವಿಶೇಷಾಂಕ > ರಾಮನಾಥಿ (ಗೋವಾ) ಇಲ್ಲಿನ ಸನಾತನದ ಆಶ್ರಮದಲ್ಲಿ ಶ್ರೀ ಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಶುಭಹಸ್ತದಿಂದ ಗುರುಪ್ರಜೆ
ರಾಮನಾಥಿ (ಗೋವಾ) ಇಲ್ಲಿನ ಸನಾತನದ ಆಶ್ರಮದಲ್ಲಿ ಶ್ರೀ ಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಶುಭಹಸ್ತದಿಂದ ಗುರುಪ್ರಜೆ
ಸಂಬಂಧಿತ ಲೇಖನಗಳು
- ಸನಾತನ ಸಂಸ್ಥೆಯ ವತಿಯಿಂದ ದೇಶಾದ್ಯಂತ ೭೨ ಸ್ಥಳಗಳಲ್ಲಿ ಗುರುಪೂರ್ಣಿಮಾ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ಆಚರಣೆ !
- ಗುರುಗಳ ಬಗ್ಗೆ ಶಿಷ್ಯನ ಭಕ್ತಿಯನ್ನು ದೃಢಮಾಡುವ ಸನಾತನದ ಗ್ರಂಥಮಾಲಿಕೆ
- ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
- ಕಲಾ ಸಂಬಂಧಿತ ಜ್ಞಾನದ ಜೊತೆಗೆ ಅಧ್ಯಾತ್ಮದ ವಿವಿಧ ಮಜಲುಗಳನ್ನು ಕಲಿಸುವ ಮತ್ತು ಕಲೆಯ ಮಾಧ್ಯಮದಿಂದ ಸಾಧನೆಯನ್ನು ಮಾಡಿಸಿಕೊಳ್ಳುವ ಏಕಮೇವಾದ್ವಿತೀಯ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ !
- ನಿಜವಾದ ಗುರುಗಳ ಲಕ್ಷಣಗಳು
- ಶ್ರೀ ಗುರುಗಳ ಅವತಾರಿ ಕಾರ್ಯದಲ್ಲಿ ಉತ್ತಮ ‘ಸಮಷ್ಟಿ ಶಿಷ್ಯ’ರಾಗಿ ಸಹಭಾಗಿಯಾಗಿ ! – ಗುರುಪೂರ್ಣಿಮೆಯ ನಿಮಿತ್ತ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರಿಂದ ಸಾಧಕರಿಗೆ ಸಂದೇಶ