ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಬುದ್ಧಿಜೀವಿಗಳೇ ಮತ್ತು ವಿಜ್ಞಾನಿಗಳೇ ‘ವಿಜ್ಞಾನವನ್ನು ಹುಡುಕಲು ಬುದ್ಧಿ ಯಾರು ನೀಡಿದರು ?, ಇದರ ಬಗ್ಗೆ ಎಂದಾದರೂ ವಿಚಾರ ಮಾಡಿದ್ದೀರಾ ? ಆ ಬುದ್ಧಿಯನ್ನು ಈಶ್ವರನು ನೀಡಿದ್ದಾನೆ. ಹೀಗಿರುವಾಗಲೂ ‘ಈಶ್ವರನು ಇಲ್ಲ ಎಂದು ಯಾರಾದರೂ ನಿಜವಾದ ಬುದ್ಧಿವಂತರೆಂದು ಹೇಳಲು ಸಾಧ್ಯವೇ ? – (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ