ಪಾಕಿಸ್ತಾನ ಸೈನ್ಯದ ಈ ಕಪಟಿತನವನ್ನು ಶಾಶ್ವತವಾಗಿ ತಡೆಗಟ್ಟಲು ಅದನ್ನು ಸಂಪೂರ್ಣ ಸರ್ವನಾಶ ಮಾಡುವುದು ಅಗತ್ಯವಿದೆ !
ಶೋಪಿಯಾ(ಜಮ್ಮು-ಕಾಶ್ಮೀರ) – ಇಲ್ಲಿ ಜುಲೈ ೧೮ ರಂದು ಬೆಳಿಗ್ಗೆ ನಡೆದ ಚಕಮಕಿಯಲ್ಲಿ ಸೈನಿಕರು ೩ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಹಾಗೂ ಅವರಿಂದ ದೊಡ್ಡಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ ೧೭ ರಂದು ರಾತ್ರಿ ಕಾಶ್ಮೀರದ ಪೂಂಛನಲ್ಲಿ ಪಾಕಿಸ್ತಾನದ ಸೈನಿಕರು ಮಾಡಿದ ಗುಂಡು ಹಾರಾಟದಲ್ಲಿ ಭಾರತದ ಮಹಮದ ರಫೀಕ್, ಆತನ ಪತ್ನಿ ರಾಫಿಯಾ ಬಿ ಹಾಗೂ ೧೫ ವರ್ಷದ ಮಗ ಇರಫಾನ್ ಈ ಮೂರು ಜನರ ಹತ್ಯೆಯಾಗಿದೆ. ಪಾಕಿಸ್ತಾನದ ಸೈನ್ಯದ ಗುಂಡುಹಾರಾಟಕ್ಕೆ ಭಾರತೀಯ ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!