ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ. ರಾಜ್ಯದ ಮುಖ್ಯಮಂತ್ರಿಯವರೂ ಇದರ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹೇಳಿದ್ದಾರೆ. ಜುಲೈ ೨೦ ರಂದು ಇದರ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಕೊರೋನಾ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಇತರ ಅಗತ್ಯ ಉಪಾಯಯೋಜನೆಗಳನ್ನು ಮಾಡುವ ದೃಷ್ಟಿಯಿಂದ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ, ಅದೇ ರೀತಿ ನಾಗರಿಕರಿಗೆ ನಿಯಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ. ತುರ್ತು ವೈದ್ಯಕೀಯ ಸೌಲಭ್ಯಗಳನ್ನು ನೀಡಲು ಆಂಬ್ಯುಲೆನ್ಸ್ ಒದಗಿಸಲು ಖಾಸಗಿ ಸಂಸ್ಥೆಗಳ ಸಹಾಯ ತೆಗೆದುಕೊಳ್ಳಲಾಗುವುದು, ಅದೇರೀತಿ ಸದ್ಯ ನಿಂತಿರುವ ‘ಕ್ಯಾಬ್’ನ ಚಾಲಕರನ್ನು ಆಂಬ್ಯುಲೆನ್ಸ್ ಸೇವೆಯಲ್ಲಿ ತೊಡಗಿಸಿಕೊಳ್ಳಲಾಗುವುದು, ಎಂದೂ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಸನಾತನ ಪ್ರಭಾತ > Post Type > ವಾರ್ತೆಗಳು > ರಾಷ್ಟ್ರೀಯ > ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ ! – ರಮೇಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ
ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ ! – ರಮೇಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ
ಸಂಬಂಧಿತ ಲೇಖನಗಳು
ಕೊಡಂಕುರೂ – ಇಲ್ಲಿ ಕ್ರೈಸ್ತ ಪ್ರಾರ್ಥನಾಸ್ಥಳದ ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಭಾಜಪ ಶಾಸಕರ ಆದೇಶ !
ಲಂಡನ್ ನಲ್ಲಿರುವ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕ್ರಾಂತಿಕಾರರ ‘ಇಂಡಿಯಾ ಹೌಸ’ ಕುರಿತು ಸಿನೆಮಾ !
ಡ್ಯಾಂ ನಲ್ಲಿ ಬಿದ್ದಿದ್ದ ತನ್ನ ಮೊಬೈಲ್ಅನ್ನು ಹುಡುಕಲು ಲಕ್ಷಾಂತರ ಲೀಟರ ನೀರನ್ನು ವ್ಯರ್ಥಗೊಳಿಸಿದ ಆಹಾರ ನಿರೀಕ್ಷಕನ ಅಮಾನತ್ತು !
ಸ್ವಾತಂತ್ರ್ಯ ವೀರ ಸಾವರ್ಕರ ಇವರ ಜೀವನಾಧಾರಿತ ‘ವೀರ ಸಾವರ್ಕರ – ಸೆಕ್ರೆಟ್ ಫೈಲ್ಸ್’ ವೆಬ್ ಸೀರೀಸ್ ಬರಲಿದೆ !
ವೀರ್ ಸಾವರ್ಕರ್ ಅವರ ತ್ಯಾಗ, ಧೈರ್ಯ ಮತ್ತು ಸಂಕಲ್ಪ ಶಕ್ತಿಯ ಯಶೋಗಾಥೆ ಇಂದಿಗೂ ಸ್ಫೂರ್ತಿದಾಯಕ ! – ಪ್ರಧಾನಿ ನರೇಂದ್ರ ಮೋದಿ
ಹೊಸ ಸಂಸತ್ ಭವನಕ್ಕೆ ತೆರಳಲು ಯತ್ನಿಸಿದ ಜಂತರ್ಮಂತರ್ ನಲ್ಲಿ ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ತಡೆದರು !