ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ. ರಾಜ್ಯದ ಮುಖ್ಯಮಂತ್ರಿಯವರೂ ಇದರ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹೇಳಿದ್ದಾರೆ. ಜುಲೈ ೨೦ ರಂದು ಇದರ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಕೊರೋನಾ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಇತರ ಅಗತ್ಯ ಉಪಾಯಯೋಜನೆಗಳನ್ನು ಮಾಡುವ ದೃಷ್ಟಿಯಿಂದ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ, ಅದೇ ರೀತಿ ನಾಗರಿಕರಿಗೆ ನಿಯಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ. ತುರ್ತು ವೈದ್ಯಕೀಯ ಸೌಲಭ್ಯಗಳನ್ನು ನೀಡಲು ಆಂಬ್ಯುಲೆನ್ಸ್ ಒದಗಿಸಲು ಖಾಸಗಿ ಸಂಸ್ಥೆಗಳ ಸಹಾಯ ತೆಗೆದುಕೊಳ್ಳಲಾಗುವುದು, ಅದೇರೀತಿ ಸದ್ಯ ನಿಂತಿರುವ ‘ಕ್ಯಾಬ್’ನ ಚಾಲಕರನ್ನು ಆಂಬ್ಯುಲೆನ್ಸ್ ಸೇವೆಯಲ್ಲಿ ತೊಡಗಿಸಿಕೊಳ್ಳಲಾಗುವುದು, ಎಂದೂ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.
ಸನಾತನ ಪ್ರಭಾತ > Post Type > ವಾರ್ತೆಗಳು > ರಾಷ್ಟ್ರೀಯ > ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ ! – ರಮೇಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ
ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ ! – ರಮೇಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ
ಸಂಬಂಧಿತ ಲೇಖನಗಳು
- Killed for opposing Conversion: ಮತಾಂತರವನ್ನು ವಿರೋಧಿಸಿದ್ದಕ್ಕಾಗಿ ನನ್ನ ಮಗಳನ್ನು ಕೊಲ್ಲಲಾಯಿತು !
- Muslims Given Backward Class Status: ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲಾ ಮುಸಲ್ಮಾನರನ್ನು ಹಿಂದುಳಿದ ವರ್ಗದವರು ಎಂದು ನಿರ್ಧರಿಸಿದೆ !
- Ready for Face War : ದೇಶದ ಭದ್ರತೆ ಇತರರ ಮೇಲೆ ಅವಲಂಬಿಸಿರಲು ಸಾಧ್ಯವಿಲ್ಲ ! – ಸೇನಾಪಡೆ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
- Cattle Bones and Liquor Seized: ಉಜ್ಜಯಿನಿಯಲ್ಲಿ ದನದ ಮೂಳೆಗಳು ಮತ್ತು ಮದ್ಯಗಳಿದ್ದ ವಾಹನ ವಶ
- Statement by Former Congress Minister: ‘ಸ್ವಾತಂತ್ರ್ಯ ಚಳವಳಿಯಲ್ಲಿ ಮುಸ್ಲಿಮರು ಹೆಚ್ಚು ಬಲಿದಾನ ಮಾಡಿದ್ದಾರೆ !’ (ಅಂತೆ) – ಎಚ್. ಆಂಜನೇಯ, ಮಾಜಿ ಸಚಿವ
- ಭಾರತದಲ್ಲಿ 795 ಸ್ಥಳಗಳನ್ನು ಮುಸ್ಲಿಂ ಬಹುಸಂಖ್ಯಾತ ಎಂದು ನಿರ್ಧರಿಸಿ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಂತರ ರೂಪಾಯಿ ವಿತರಣೆ