
ಈಶ್ವರಪ್ರಾಪ್ತಿಯ ಧ್ಯಾಸ ಹೆಚ್ಚಾಗಿ ಪ್ರಾರ್ಥನೆ ಮತ್ತು ನಾಮಜಪ ಇವುಗಳು ತನ್ನಷ್ಟಕ್ಕೇ ನಿಂತು ಕೇವಲ ತಳಮಳವೇ ಉಳಿಯುವುದು
‘ತಳಮಳವೇ ಜೀವವನ್ನು ಮೋಕ್ಷದವರೆಗೆ ಕೊಂಡೊಯ್ಯುತ್ತದೆ. ತಳಮಳ ನಿರ್ಮಾಣವಾಗಲು ಮೊದಲು ಪ್ರಾರ್ಥನೆ ಮತ್ತು ನಾಮಜಪ ಇತ್ಯಾದಿಗಳು ಅಗತ್ಯವಿರುತ್ತದೆ. ಮುಂದೆ ಈಶ್ವರಪ್ರಾಪ್ತಿಯ ಧ್ಯಾಸವು ಹೆಚ್ಚಾದಾಗ ಪ್ರಾರ್ಥನೆ ಮತ್ತು ನಾಮಜಪ ಇತ್ಯಾದಿಗಳು ತನ್ನಷ್ಟಕ್ಕೇ ನಿಂತುಹೋಗುತ್ತದೆ. ಕೇವಲ ತಳಮಳ ಮಾತ್ರ ಉಳಿಯುತ್ತದೆ ಮತ್ತು ಅದೇ ಸಾಧಕರಿಂದ ಮುಂದಿನ ಕಾರ್ಯವನ್ನು ಮಾಡಿಸಿಕೊಳ್ಳುತ್ತದೆ. – ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ (೨೦.೬.೨೦೧೯)
ಈಶ್ವರಪ್ರಾಪ್ತಿಗಾಗಿ ಮಾಡಿದ ಪ್ರತಿಯೊಂದು ಕೃತಿ ಎಂದರೆ ‘ಸಾಧನೆ ಮತ್ತು ಉಳಿದ ಎಲ್ಲ ಕಾರ್ಯಗಳು ಕೇವಲ ಮಾಯೆಯೇ ಆಗಿವೆ !
‘ದಿನವಿಡೀ ಮಾಡಿದ ಕೃತಿಗಳ ಬಗ್ಗೆ ಅಭ್ಯಾಸ ಮಾಡಿದರೆ, ಅವುಗಳಲ್ಲಿ ಎಷ್ಟು ಶೇಕಡಾ ಕೃತಿಗಳನ್ನು ಕೆಲಸವೆಂದು ಮಾಡಿದೆವು ಮತ್ತು ಎಷ್ಟು ಶೇಕಡಾ ಕೃತಿಗಳನ್ನು ಸೇವೆ ಎಂದು ಮಾಡಿದೆವು ಎಂಬುದರ ಚಿಂತನೆ ಮಾಡಬೇಕು. ಸೇವೆ ಮಾಡುವಾಗ ಈಶ್ವರಪ್ರಾಪ್ತಿಗಾಗಿ ಮಾಡಿದ ಪ್ರತಿಯೊಂದು ಕೃತಿಗಳೆಂದರೆ ‘ಸಾಧನೆಯಾಗಿದೆ. ಉಳಿದ ಎಲ್ಲ ಕಾರ್ಯಗಳು ಕೇವಲ ಮಾಯೆಯೇ ಆಗಿವೆ. – ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !