ಸ್ಥಳೀಯರಿಗೆ ಹತ್ಯೆ ಎಂದು ಸಂದೇಹ
ಉತ್ತರಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಹದಗೆಟ್ಟಿದೆ ! ರಾಜ್ಯದಲ್ಲಿ ಕಾನೂನು ಮತ್ತು ಸುವಸ್ಯವಸ್ಥೆ ಅಸ್ತಿತ್ವದಲ್ಲಿದೆಯೇ ?
ಸುಲ್ತಾನಪುರ (ಉತ್ತರಪ್ರದೇಶ) – ಇಲ್ಲಿಯ ಛತೌನಾ ಮಾರುಕಟ್ಟೆಯ ಬಳಿಯ ವೀರ ಬಾಬಾ ದೇವಸ್ಥಾನದ ಪರಿಸರದಲ್ಲಿ ಓರ್ವ ಬಾಲಯೋಗಿ ಸಾಧುವಿನ ಮೃತದೇಹವು ಒಂದು ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಾಲಯೋಗಿ ಸತ್ಯೇಂದ್ರ ಆನಂದ ಸರಸ್ವತಿಜೀ ಮಹಾರಾಜ (ವಯಸ್ಸು ೨೨) ಎಂದು ಅವರ ಹೆಸರಾಗಿದೆ. ಇದು ತಿಳಿಯುತ್ತಲೇ ಪೊಲೀಸರು ಶೀಘ್ರವಾಗಿ ಘಟನಾಸ್ಥಳಕ್ಕೆ ಧಾವಿಸಿ ಬಾಲಯೋಗಿ ಸಾಧುವಿನ ಶವವನ್ನು ವಶಕ್ಕೆ ಪಡೆದುಕೊಂಡು ಶವಪರೀಕ್ಷೆಗೆ ಕಳುಹಿಸಿದ್ದಾರೆ. ಸ್ಥಳೀಯರು ಇದು ಸಾಧುವಿನ ಹತ್ಯೆ ಮಾಡಲಾಗಿದೆ ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ. ಇದು ಹತ್ಯೆಯೋ ಆತ್ಮಹತ್ಯೆಯೋ ?, ಇದರ ಬಗ್ಗೆ ಪೊಲೀಸರು ಕಲೆ ಹಾಕುತ್ತಿದ್ದಾರೆ. ಬಾಲಯೋಗಿ ಸತ್ಯೇಂದ್ರ ಸರಸ್ವತಿ ಮಹಾರಾಜರು ಹಿಮಾಚಲ ಪ್ರದೇಶದಿಂದ ಇಲ್ಲಿಗೆ ಬಂದಿದ್ದರು. ಅನೇಕ ವರ್ಷಗಳಿಂದ ಅವರು ಛತೌನಾ ಮಾರುಕಟ್ಟೆಯ ಹತ್ತಿರದ ವೀರ ಬಾಬಾ ದೇವಸ್ಥಾನದಲ್ಲಿ ವಾಸವಾಗಿದ್ದರು.
Body of Hindu saint found hanging from tree in temple premises in UP, locals allege he was murderedhttps://t.co/XvMb2uF0WW
— OpIndia.com (@OpIndia_com) July 23, 2020

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!