ಭೋಪಾಳ – ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜಸಿಂಹ ಚೌಹಾಣ ಇವರಿಗೆ ಕೊರೋನಾ ಸೋಂಕು ತಗಲಿದೆ. ಅವರ ಕೊರೋನಾ ಪರೀಕ್ಷೆಯ ವರದಿಯಲ್ಲಿ ಸಕಾರಾತ್ಮಕ(ಪಾಝಿಟಿವ್) ಬಂದಿದೆ. ಅವರು ಸ್ವತಃ ಟ್ವೀಟ್ ಮಾಡಿ ಈ ಮಾಹಿತಿಯನ್ನು ನೀಡಿದ್ದಾರೆ.
‘ನನ್ನಲ್ಲಿ ಕೊರೋನಾದ ಲಕ್ಷಣಗಳು ಕಂಡು ಬರುತ್ತಿದ್ದವು. ಅದಕ್ಕಾಗಿ ನಾನು ಪರೀಕ್ಷೆ ಮಾಡಿಸಿದೆ. ನನ್ನ ವರದಿ ಸಕಾರಾತ್ಮಕ ಬಂದಿದೆ. ನನ್ನ ಸಂಪರ್ಕಕ್ಕೆ ಬರುವ ಎಲ್ಲ ಸಹಕಾರಿಗಳು ತಮ್ಮ ಕೊರೋನಾದ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು, ಅದೇರೀತಿ ಅವರು ತಮ್ಮನ್ನು ಪ್ರತ್ಯೇಕೀಕರಣ(ಕ್ವಾರಂಟೈನ್)ದಲ್ಲಿರಬೇಕು’, ಎಂದು ಚೌಹಾಣರು ಕರೆ ನೀಡಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!