ವಿಶ್ವ ಸಂಸ್ಥೆ ಪಡೆಯುವ ಮಾಹಿತಿಯನ್ನು ಭಾರತೀಯ ಗುಪ್ತಚರರು ಏಕೆ ಪಡೆಯುವುದಿಲ್ಲ? ಈಗ, ಈ ಮಾಹಿತಿಯ ಆಧಾರದಲ್ಲಿ ಈ ಜಿಹಾದಿ ಭಯೋತ್ಪಾದಕರು ಭಯೋತ್ಪಾದಕ ದಾಳಿ ನಡೆಸುವ ಮೊದಲೇ ಪತ್ತೆ ಹಚ್ಚಿ ಹಿಡಿಯಬೇಕು!
ನ್ಯೂಯಾರ್ಕ್ (ಯುಎಸ್ಎ) – ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅನೇಕ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರು ಇರಬಹುದು. ಅಲ್-ಖೈದಾ ಕೂಡ ಭಾರತದ ಉಪಖಂಡದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದೆ. ಈ ಸಂಘಟನೆಯು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ನಲ್ಲಿ ೧೦೦ ರಿಂದ ೧೫೦ ಭಯೋತ್ಪಾದಕರನ್ನು ಹೊಂದಿದೆ ಎಂದು ವಿಶ್ವಸಂಸ್ಥೆಯ ವರದಿಯೊಂದು ತಿಳಿಸಿದೆ.
Significant numbers of ISIS terrorists present in Kerala and Karnataka: UN Report on terrorismhttps://t.co/TFxnEHHx74
— OpIndia.com (@OpIndia_com) July 25, 2020

ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation