-
ಕೊರೋನಾ ಮಹಾಮಾರಿಯಾಗಿದೆ ಎಂಬುದಕ್ಕಾಗಿ ಅಲ್ಲ, ಹಿಂದೂಗಳು ಪ್ರತೀದಿನ ತಮ್ಮ ಪ್ರಕೃತಿಗನುಸಾರ ಸಾಧನೆಯನ್ನು ಮಾಡಬೇಕು ಹಾಗೂ ಎಲ್ಲ ಸಂಕಟಗಳಿಂದ ತಮ್ಮ, ಸಮಾಜದ ಹಾಗೂ ಪರ್ಯಾಯವಾಗಿ ರಾಷ್ಟ್ರ ಹಾಗೂ ಧರ್ಮ ಇವುಗಳ ರಕ್ಷಣೆಯನ್ನು ಮಾಡಬೇಕು !
-
ಯಾವ ಸಾಧನೆಯನ್ನು ಮಾಡಬೇಕು ?, ಯಾವ ನಾಮಜಪ ಮಾಡಬೇಕು ? ಇತ್ಯಾದಿಗಳ ಮಾರ್ಗದರ್ಶನ ಮಾಡಲು ಸಾಧ್ವಿ ಪ್ರಜ್ಞಾಸಿಂಹನಂತಹ ಸಾಧು-ಸಂತರು ಹಿಂದೂಗಳಿಗೆ ಧರ್ಮಶಿಕ್ಷಣವನ್ನು ನೀಡಲು ಅಭಿಯಾನವನ್ನು ಹಮ್ಮಿಕೊಳ್ಳಬೇಕು !
ಭೋಪಾಳ (ಮಧ್ಯಪ್ರದೇಶ) – ‘ನಡೆಯಿರಿ ಕೊರೋನಾ ಮಹಾಮಾರಿಯನ್ನು ಮುಗಿಸಲು ಹಾಗೂ ಜನರಿಗೆ ಉತ್ತಮ ಆರೋಗ್ಯಕ್ಕಾಗಿ ನಾವು ಒಂದು ಆಧ್ಯಾತ್ಮಿಕ ಪ್ರಯತ್ನವನ್ನು ಮಾಡೋಣ. ಇಂದಿನಿಂದ ಆಗಸ್ಟ್ ೫ ರ ತನಕ ಪ್ರತಿದಿನ ಸಂಜೆ ೭ ಗಂಟೆಗೆ ತಮ್ಮ ತಮ್ಮ ಮನೆಗಳಲ್ಲಿ ಹನುಮಾನ ಚಾಲೀಸಾದ ಪಠಣವನ್ನು ಮಾಡಬೇಕು. ಅದೇರೀತಿ ಆಗಸ್ಟ್ ೫ ರಂದು ರಾಮಜನ್ಮಭೂಮಿಯಲ್ಲಿ ರಾಮಮಂದಿರದ ಭೂಮಿಪೂಜೆಯ ಸಮಯ ರಾಮಲಲಾನ ಆರತಿ ಆದನಂತರ ತಮ್ಮ ತಮ್ಮ ಮನೆಗಳಲ್ಲಿ ದೀಪವನ್ನು ಬೆಳಗಿಸಬೇಕು’, ಎಂದು ಭಾಜಪದ ಶಾಸಕಿ ಸಾಧ್ವಿ ಪ್ರಜ್ಞಾಸಿಂಹ ಠಾಕುರ ಇವರು ಟ್ವೀಟ್ ಮಾಡುವ ಮೂಲಕ ಕರೆ ನೀಡಿದ್ದಾರೆ.
#Corona
हनुमान चालीसा का रोजाना 5 बार पाठ करें, कोरोना होगा खत्म: साध्वी प्रज्ञा ठाकुर#PragyaThakurhttps://t.co/k1uz6gmOqf— Zee MP-Chhattisgarh (@ZeeMPCG) July 26, 2020

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!