ನವ ದೆಹಲಿ – ಪಾಲಘರ್ನಲ್ಲಿ ಜನಸಮೂಹದಿಂದಾಗಿದ್ದ ಸಾಧುಗಳ ಹತ್ಯೆಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಎಲ್ಲ ಅರ್ಜಿಗಳ ಮೇಲೆ ಸರ್ವೋಚ್ಚ ನ್ಯಾಯಾಲಯವು ಒಟ್ಟಾಗಿ ಆಲಿಕೆ ಮಾಡಲಿದೆ. ನ್ಯಾಯಾಲಯದಲ್ಲಿ ೩ ಸ್ವತಂತ್ರ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅದರಲ್ಲಿ ಸಿಬಿಐ ಹಾಗೂ ವಿಶೇಷ ತನಿಖಾ ತಂಡದಿಂದ ಈ ಪ್ರಕರಣದ ತನಿಖೆಯಾಗಬೇಕು ಎಂದು ಬೇಡಿಕೆಯನ್ನು ಮಾಡಲಾಗಿದೆ. ಮಹಾರಾಷ್ಟ್ರ ಸರಕಾರವು ಮುಚ್ಚಿರುವ ಲಕೋಟೆಯಲ್ಲಿ ವಿಚಾರಣೆಯ ವರದಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದೆ.
ಸನಾತನ ಪ್ರಭಾತ > Post Type > ವಾರ್ತೆಗಳು > ರಾಷ್ಟ್ರೀಯ > ಪಾಲಘರ್ನಲ್ಲಿಯ ಸಾಧುಗಳ ಹತ್ಯೆ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ ಎಲ್ಲ ಅರ್ಜಿಗಳ ಮೇಲೆ ಒಟ್ಟಿಗೆ ಆಲಿಕೆ ಆಗಲಿದೆ
ಪಾಲಘರ್ನಲ್ಲಿಯ ಸಾಧುಗಳ ಹತ್ಯೆ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ ಎಲ್ಲ ಅರ್ಜಿಗಳ ಮೇಲೆ ಒಟ್ಟಿಗೆ ಆಲಿಕೆ ಆಗಲಿದೆ
ಸಂಬಂಧಿತ ಲೇಖನಗಳು
- Killed for opposing Conversion: ಮತಾಂತರವನ್ನು ವಿರೋಧಿಸಿದ್ದಕ್ಕಾಗಿ ನನ್ನ ಮಗಳನ್ನು ಕೊಲ್ಲಲಾಯಿತು !
- Muslims Given Backward Class Status: ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲಾ ಮುಸಲ್ಮಾನರನ್ನು ಹಿಂದುಳಿದ ವರ್ಗದವರು ಎಂದು ನಿರ್ಧರಿಸಿದೆ !
- Ready for Face War : ದೇಶದ ಭದ್ರತೆ ಇತರರ ಮೇಲೆ ಅವಲಂಬಿಸಿರಲು ಸಾಧ್ಯವಿಲ್ಲ ! – ಸೇನಾಪಡೆ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
- Cattle Bones and Liquor Seized: ಉಜ್ಜಯಿನಿಯಲ್ಲಿ ದನದ ಮೂಳೆಗಳು ಮತ್ತು ಮದ್ಯಗಳಿದ್ದ ವಾಹನ ವಶ
- Statement by Former Congress Minister: ‘ಸ್ವಾತಂತ್ರ್ಯ ಚಳವಳಿಯಲ್ಲಿ ಮುಸ್ಲಿಮರು ಹೆಚ್ಚು ಬಲಿದಾನ ಮಾಡಿದ್ದಾರೆ !’ (ಅಂತೆ) – ಎಚ್. ಆಂಜನೇಯ, ಮಾಜಿ ಸಚಿವ
- ಭಾರತದಲ್ಲಿ 795 ಸ್ಥಳಗಳನ್ನು ಮುಸ್ಲಿಂ ಬಹುಸಂಖ್ಯಾತ ಎಂದು ನಿರ್ಧರಿಸಿ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಂತರ ರೂಪಾಯಿ ವಿತರಣೆ