ಇಡೀ ದೇಶದಲ್ಲಿ ಭಯೋತ್ಪಾದನೆಯನ್ನು ಬಗ್ಗುಬಡಿಯಲು ಸರಕಾರವು ಕಠಿಣ ಕೃತಿ ಮಾಡುವುದು ಆವಶ್ಯಕ !
ಇಂಫಾಲ್ (ಮಣಿಪುರ) – ಮಣಿಪುರದ ಚಂದೆಲ ಜಿಲ್ಲೆಯ ಮ್ಯಾನ್ಮಾರ ಗಡಿಯ ಸಮಿಪದ ಪ್ರದೇಶದಲ್ಲಿ ಸ್ಥಳಿಯ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಆಸಾಮ ರೈಫಲ್ ಸೈನಿಕರ ಮೇಲೆ ದಾಳಿ ಮಾಡಿದರು. ಇವರು ಮೊದಲು ಬಾಂಬ್ ಸ್ಪೋಟಿಸಿದರು. ನಂತರ ಗುಂಡು ಹಾರಿಸಿದರು. ಇದರಲ್ಲಿ ೩ ಸೈನಿಕರು ಹುತಾತ್ಮರಾದರೇ, ೬ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!