ಅಯೋಧ್ಯೆ (ಉತ್ತರಪ್ರದೇಶ) – ಆಗಸ್ಟ್ ೫ ರಂದು ರಾಮಜನ್ಮಭೂಮಿಯ ರಾಮಮಂದಿರದ ಭೂಮಿ ಪೂಜೆಯಾಗುವ ಮುನ್ನವೇ ರಾಮಜನ್ಮಭೂಮಿಯ ಪುರೋಹಿತ ಪ್ರದೀಪ ದಾಸ ಇವರಿಗೆ ಕೊರೋನಾದ ಸೋಂಕು ತಗಲಿದೆ. ಅವರು ಮುಖ್ಯ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ ಇವರ ಶಿಷ್ಯರಾಗಿದ್ದಾರೆ. ದಾಸ ಇವರ ಜೊತೆಗೆ ಅಲ್ಲಿಯ ೧೬ ಪೊಲೀಸರಿಗೂ ಕೊರೋನಾದ ಸೋಂಕು ತಗಲಿದೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!