ಅಯೋಧ್ಯೆ (ಉತ್ತರಪ್ರದೇಶ) – ಆಗಸ್ಟ್ ೫ ರಂದು ರಾಮಜನ್ಮಭೂಮಿಯ ರಾಮಮಂದಿರದ ಭೂಮಿ ಪೂಜೆಯಾಗುವ ಮುನ್ನವೇ ರಾಮಜನ್ಮಭೂಮಿಯ ಪುರೋಹಿತ ಪ್ರದೀಪ ದಾಸ ಇವರಿಗೆ ಕೊರೋನಾದ ಸೋಂಕು ತಗಲಿದೆ. ಅವರು ಮುಖ್ಯ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ ಇವರ ಶಿಷ್ಯರಾಗಿದ್ದಾರೆ. ದಾಸ ಇವರ ಜೊತೆಗೆ ಅಲ್ಲಿಯ ೧೬ ಪೊಲೀಸರಿಗೂ ಕೊರೋನಾದ ಸೋಂಕು ತಗಲಿದೆ.
ಸನಾತನ ಪ್ರಭಾತ > Post Type > ವಾರ್ತೆಗಳು > ರಾಷ್ಟ್ರೀಯ > ರಾಮಜನ್ಮಭೂಮಿಯ ಪುರೋಹಿತರು ಹಾಗೂ ೧೬ ಪೊಲೀಸರಿಗೆ ಕೊರೋನಾದ ಸೋಂಕು
ರಾಮಜನ್ಮಭೂಮಿಯ ಪುರೋಹಿತರು ಹಾಗೂ ೧೬ ಪೊಲೀಸರಿಗೆ ಕೊರೋನಾದ ಸೋಂಕು
ಸಂಬಂಧಿತ ಲೇಖನಗಳು
ರಾಜ್ಯದ ಕಾಂಗ್ರೆಸ್ ಸರಕಾರದಿಂದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 85 ಕೋಟಿ ರೂಪಾಯಿ ಅನುದಾನ
Teacher Suspended : ಬುಡಕಟ್ಟು ಜನಾಂಗದ ಮಹಿಳೆಯರನ್ನು ‘ಅವರು ಹಿಂದುಗಳೆ ಅಲ್ಲ’, ಹಾಗಾಗಿ ಹಣೆಗೆ ಕುಂಕುಮ ಮತ್ತು ಮಂಗಳಸೂತ್ರ ಹಾಕದಂತೆ ಕರೆ ನೀಡಿದ್ದ ಶಿಕ್ಷಕಿ ಅಮಾನತು !
Sanskrit Verse Opposition : ಗುನಾ (ಮಧ್ಯಪ್ರದೇಶ) ಇಲ್ಲಿಯ ಕಾನ್ವೆಂಟ್ ಶಾಲೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಶ್ಲೋಕ ಹೇಳಲು ವಿರೋಧ !
Change in Religion : ಮತಾಂತರದ ನಂತರ ಶಾಲೆಯ ಪ್ರಮಾಣಪತ್ರಗಳಲ್ಲಿ ಹೊಸ ಧರ್ಮವನ್ನು ನಮೂದಿಸಬಹುದು ! – ಕೇರಳ ಉಚ್ಚನ್ಯಾಯಾಲಯದ ತೀರ್ಪು
ಜೈಲಿನಲ್ಲಿರುವ ಕೈದಿಗಳ ಬಳಿ 25 ಮೊಬೈಲ್ ಪತ್ತೆ !
ರಾಷ್ಟ್ರಪತಿ ಭವನದಲ್ಲಿರುವ ದರ್ಬಾರ್ ಹಾಲ್ ಅನ್ನು ‘ಗಣತಂತ್ರ ಮಂಟಪ’ ಮತ್ತು ಅಶೋಕ ಹಾಲ್ ಅನ್ನು ‘ಅಶೋಕ್ ಮಂಟಪ’ ಎಂದು ಮರುನಾಮಕರಣ !