ಪಾಕಿಸ್ತಾನವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ತನಕ ಭಾರತದಲ್ಲಿ ಜಿಹಾದಿ ಉಗ್ರರ ಚಟುವಟಿಕೆಗಳು ನಿಲ್ಲುವುದಿಲ್ಲ !
ಗೋರಖಪುರ (ಉತ್ತರಪ್ರದೇಶ) – ಗುಪ್ತಚರ ಇಲಾಖೆಯ ವರದಿಗನುಸಾರ ಅಫಘಾನಿ ಆತ್ಮಾಹುತಿ ಉಗ್ರರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದತ್ಯನಾಥ ಇವರ ಗೋರಖಪುರ ಸಹಿತ ಇತರ ಜಿಲ್ಲೆಗಳಲ್ಲಿ ದಾಳಿ ಮಾಡುವ ಸಂಚನ್ನು ರೂಪಿಸಿದ್ದಾರೆ. ಪಾಕಿಸ್ತಾನದ ಗೂಢಚಾರ ಇಲಾಖೆ ಐ.ಎಸ್.ಐ.ನ ಆದೇಶಕ್ಕನುಸಾರ ಅಫಘಾನಿ ಉಗ್ರರು ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಇಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಕ್ಷಣಾ ಪಡೆಯಿಂದ ಪಟ್ಟಣದ ಸುಮಾರು ೫೦ ಸ್ಥಳಗಳಲ್ಲಿ ಗುಪ್ತವಾಗಿ ನಿಗಾ ವಹಿಸಲಾಗಿದೆ. ಭಾರತ-ನೇಪಾಳ ಗಡಿಯಲ್ಲಿಯೂ ನಿಗಾವಹಿಸಲಾಗುತ್ತಿದೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!