ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಮೂರನೇ ಮಹಾಯುದ್ಧದ ಕಾಲದಲ್ಲಿ ಬದುಕುಳಿಯಲು ಸಾಧನೆ ಮಾಡಿ !
ನ ಮೇ ಭಕ್ತಃ ಪ್ರಣಶ್ಯತಿ | ಅಂದರೆ ಭಕ್ತನಿಗೆ ಅಂದರೆ ಸಾಧನೆ ಮಾಡುವವನನ್ನು ದೇವರು ಕಾಪಾಡುತ್ತಾನೆ. ಇದನ್ನು ಗಮನದಲ್ಲಿಟ್ಟು ಈಗಿ ನಿಂದಲೇ ತೀವ್ರ ಸಾಧನೆ ಮಾಡಿದರೆ ಮಾತ್ರ ದೇವರು ಮೂರನೇ ಮಹಾ ಯುದ್ಧದಲ್ಲಿ ಕಾಪಾಡುವನು. – (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ