ಗುರುಗ್ರಾಮ(ಹರಿಯಾಣಾ) – ಇಲ್ಲಿ ಬಕರಿ ಈದನ ಹಿಂದಿನ ದಿನ ಅಂದರೆ ಜುಲೈ ೩೧ ರಂದು ಒಂದು ‘ಪಿಕಪ್ ವ್ಯಾನ್’ನಿಂದ ಗೋಮಾಂಸವನ್ನು ಸಾಗಿಸುತ್ತಿದ್ದ ಲುಕಮಾನನನ್ನು ಕೆಲವರು ಹಲ್ಲೆಮಾಡಿದ್ದಾರೆ. ಅದರಲ್ಲಿ ಆತ ಗಾಯಗೊಂಡಿದ್ದಾನೆ. ಪೊಲೀಸರ ಮುಂದೆಯೇ ಈ ಹಲ್ಲೆ ನಡೆದಿದೆ, ಎಂದು ಹೇಳಲಾಗುತ್ತಿದೆ. ಈ ಘಟನೆಯ ‘ವಿಡಿಯೋ’ವೊಂದು ಸಾಮಾಜಿಕ ಪ್ರಸಾರ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಲುಕಮಾನ ಮುಸಲ್ಮಾನ ಬಹುಸಂಖ್ಯಾತ ಮೆವಾತ್ನ ನಿವಾಸಿಯಾಗಿದ್ದಾನೆ. ಮಾಂಸ ಮಾರಾಟ ಮಾಡುವ ವ್ಯವಸಾಯವಿದೆ. ಪೊಲೀಸರು ಆತನ ವಾಹನದಲ್ಲಿದ್ದ ಮಾಂಸವನ್ನು ವಶಪಡಿಸಿಕೊಂಡಿದ್ದು ಅದರ ಪರೀಕ್ಷಣೆಗಾಗಿ ‘ಫಾರೆನ್ಸಿಕ್ ಲ್ಯಾಬ್’ಗೆ ಕಳುಹಿಸಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!