ಲಂಡನ್ – ರಾಜಸ್ಥಾನದ ಬರೌಲಿಯಲ್ಲಿನ ಶ್ರೀ ಘಾಟೇಶ್ವರ ದೇವಸ್ಥಾನದಿಂದ ಭಗವಾನ ಶಿವನ ೯ ನೇ ಶತಮಾನದ ಅತೀಪ್ರಾಚೀನ ವಿಗ್ರಹವನ್ನು ಫೆಬ್ರವರಿ ೧೯೯೮ ರಲ್ಲಿ ಕಳ್ಳತನ ಮಾಡಲಾಗಿತ್ತು. ೨೦೦೩ರಲ್ಲಿ ಲಂಡನ್ನ ಭಾರತೀಯ ರಾಯಭಾರಿ ಕಛೇರಿಗೆ ಅದನ್ನು ಒಪ್ಪಿಸಲಾಗಿತ್ತು. ಈಗ ವಿಗ್ರಹವು ಭಾರತಕ್ಕೆ ಹಿಂತಿರುಗಿಸಲಾಗುವುದು. ಕಲ್ಲಿನಿಂದ ನಿರ್ಮಿಸಲಾದ ಈ ವಿಗ್ರಹವು ೪ ಅಡಿ ಉದ್ದ ಇದ್ದು ಅದು ಭಗವಾನ ಶಿವನ ನಟರಾಜನ ರೂಪದಲ್ಲಿದೆ. ಈ ಮೂರ್ತಿ ೮ ರಿಂದ ೧೧ ನೇ ಶತಮಾನದಲ್ಲಿ ರಾಜಸ್ಥಾನದಲ್ಲಿ ರಾಜ್ಯವಾಳುತ್ತಿದ್ದ ಗುರ್ಜರ-ಪ್ರತಿಹಾರ ವಂಶದ ಕಾಲದ ರಾಜಸ್ಥಾನಿ ಕಲೆಯ ದುರ್ಲಭ ಹಾಗೂ ಅದ್ಭೂತ ಮಾದರಿಯಾಗಿದೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!