ಬೆಂಗಳೂರು – ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಅವರು ಸ್ವತಃ ಈ ಮಾಹಿತಿಯನ್ನು ಟ್ವೀಟ್ ಮಾಡಿ ತಿಳಿಸಿದ್ದಾರೆ. ‘ನನ್ನ ಕರೋನಾ ಪರೀಕ್ಷೆಯು ಸಕಾರಾತ್ಮಕವಾಗಿದೆ ಆದುದರಿಂದ ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಜನರಲ್ಲಿ ಕರೋನಾದ ಯಾವುದೇ ಲಕ್ಷಣಗಳು ಕಂಡುಬಂದರೆ ಅವರು ತಮ್ಮನ್ನು ಪ್ರತ್ಯೇಕೀಕರಣದಲ್ಲಿ ಇರಬೇಕು’, ಎಂದೂ ಅವರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೋನಾ ಸೋಂಕು
ಸಂಬಂಧಿತ ಲೇಖನಗಳು
‘ಇನ್ಶಾ ಅಲ್ಲಾಹ್, ಭಾರತ ಶೀಘ್ರದಲ್ಲೇ ಇಸ್ಲಾಮಿಕ್ ಗಣರಾಜ್ಯವಾಗಲಿದೆಯಂತೆ!’ – ಪಾಕಿಸ್ತಾನದ ನಟಿ ಸೆಹೆರ್ ಶಿನವಾರಿ
ತಮಿಳುನಾಡುನಲ್ಲಿ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣು; ಮುಸಲ್ಮಾನ ಹುಡುಗರನ್ನು ಪ್ರೀತಿಸುತ್ತಿದ್ದರು !
ರಾಜಸ್ಥಾನದ ಸರಕಾರಿ ಶಾಲೆಯ ಮುಖ್ಯಾಧ್ಯಾಪಕನಿಂದ 6 ಕ್ಕಿಂತ ಅಧಿಕ ವಿದ್ಯಾರ್ಥಿನಿಯರ ಮೇಲೆ ಬಲಾತ್ಕಾರ
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಭವಿಷ್ಯವಾಣಿ
ಆಷ್ಟೀ (ಬೀಡ್ ಜಿಲ್ಲೆ)ಯಲ್ಲಿ ಔರಂಗಜೇಬ್ ನ ‘ಸ್ಟೇಟಸ್’ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದ ಮತಾಂಧರ ವಿರುದ್ಧ ದೂರು ದಾಖಲು !
ಭಾರತದ ವಿಭಜನೆಯಾಗಬಾರದು ಎಂದೆನಿಸಿದರೆ, ಹಿಂದೂ ರಾಷ್ಟದ ಹೊರತು ಬೇರೆ ಪರ್ಯಾಯವಿಲ್ಲ ! – ಶ್ರೀ. ಗುರುಪ್ರಸಾದ ಗೌಡ, ಹಿಂದೂ ಜನಜಾಗೃತಿ ಸಮಿತಿ