ಬೆಂಗಳೂರು – ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಅವರು ಸ್ವತಃ ಈ ಮಾಹಿತಿಯನ್ನು ಟ್ವೀಟ್ ಮಾಡಿ ತಿಳಿಸಿದ್ದಾರೆ. ‘ನನ್ನ ಕರೋನಾ ಪರೀಕ್ಷೆಯು ಸಕಾರಾತ್ಮಕವಾಗಿದೆ ಆದುದರಿಂದ ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಜನರಲ್ಲಿ ಕರೋನಾದ ಯಾವುದೇ ಲಕ್ಷಣಗಳು ಕಂಡುಬಂದರೆ ಅವರು ತಮ್ಮನ್ನು ಪ್ರತ್ಯೇಕೀಕರಣದಲ್ಲಿ ಇರಬೇಕು’, ಎಂದೂ ಅವರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೋನಾ ಸೋಂಕು
ಸಂಬಂಧಿತ ಲೇಖನಗಳು
- Naxalite Encounter : ಛತ್ತೀಸ್ಗಢ: ಭದ್ರತಾ ಪಡೆ ಮತ್ತು ನಕ್ಸಲೀಯರ ನಡುವೆ ಚಕಮಕಿ; 6 ನಕ್ಸಲೀಯರ ಹತ್ಯೆ !
- India Objects US Diplomat : ಅಮೆರಿಕಾಗೆ ಈ ಕುರಿತು ಉತ್ತರ ಕೇಳಿದ ಭಾರತ !
- ಚಿಕ್ಕಮಗಳೂರು : ಉರುಸ್ ವೇಳೆ ಬಾಬಾ ಬುಡನ್ಸ್ವಾಮಿ ದರ್ಗಾದಲ್ಲಿ ಬೆಂಕಿ !
- ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ 23.70 ಕೋಟಿ ಮೌಲ್ಯದ ಲೆಕ್ಕಕ್ಕೆ ಸಿಗದ ನಗದು ಜಪ್ತಿ !
- Delhi GHARWAPSI : ದೆಹಲಿಯಲ್ಲಿ ಮುಸ್ಲಿಂ ಹುಡುಗಿಯೊಬ್ಬಳಿಂದ ‘ಘರವಾಪಸಿ’ !
- ‘ರಾಮಕೃಷ್ಣ ಮಿಶನ್’ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜರ ನಿಧನ