-
ರಝಾಕರರ ವಂಶದವರಂತೆ ಇಂತಹ ಹೇಳಿಕೆಗಳನ್ನು ನೀಡಲಾಗುತ್ತದೆ; ಆದರೆ ಇನ್ನು ಮುಂದೆ ಇಂತಹವರ ಕಡೆಗೆ ಯಾರೂ ಗಮನ ಕೊಡುವ ಆವಶ್ಯಕತೆಯಿಲ್ಲ, ಎಂದು ಹಿಂದೂಗಳಿಗೆ ಅನಿಸುತ್ತದೆ !
-
ಇದು ಸರ್ವೋಚ್ಚ ನ್ಯಾಯಾಲಯದ ಅವಮಾನವಲ್ಲವೇ ? ನ್ಯಾಯಾಲಯವು ಇಂತಹವರಿಗೆ ಶಿಕ್ಷೆಯನ್ನು ಕೊಡಬೇಕು, ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಭಾಗ್ಯನಗರ (ತೆಲಂಗಾಣಾ) – ‘ಬಾಬರಿ ಮಸೀದಿ ಇತ್ತು, ಇದೆ ಮತ್ತು ಅದು ಇರಲಿದೆ. ಇನ್ಶಾ ಅಲ್ಲಾ’, ಎಂದು ಎಂಐಎಂ ನ ಅಧ್ಯಕ್ಷ ಸಾಂಸದ ಅಸದುದ್ದೀನ್ ಓವೈಸಿ ಇವರು ಟ್ವೀಟ್ ಮಾಡಿದ್ದಾರೆ. ಹಾಗೆಯೇ ಅದರೊಂದಿಗೆ ಅವರು ಬಾಬ್ರಿಯ ಹಳೆಯ ಛಾಯಾಚಿತ್ರಗಳು ಹಾಗೂ ರಾಮ ಜನ್ಮಭೂಮಿ ಆಂದೋಲನದ ಸಮಯದಲ್ಲಿ ಬಾಬರಿಯನ್ನು ಕೆಡಹುವ ಸಮಯದಲ್ಲಿನ ಛಾಯಾಚಿತ್ರಗಳನ್ನೂ ಅವರು ಪ್ರಸಾರ ಮಾಡಿದ್ದಾರೆ. ಅದಕ್ಕಾಗಿ ಅವರು #ಃಚಿbಡಿiZiಟಿಜಚಿಊಚಿi ಎಂಬ ಹ್ಯಾಶ್ಟ್ಯಾಗ್ ಅನ್ನು ಉಪಯೋಸಿದ ನಂತರ ಅದು ‘ಟ್ರೆಂಡ್’ನಲ್ಲಿ ಬಂದಿತ್ತು.
#BabriMasjid thi, hai aur rahegi inshallah #BabriZindaHai pic.twitter.com/RIhWyUjcYT
— Asaduddin Owaisi (@asadowaisi) August 5, 2020

ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ