
ಕೊಲ್ಲಾಪುರ – ಸಾರ್ವಜನಿಕ ಆರೋಗ್ಯ ರಾಜ್ಯ ಸಚಿವ ರಾಜೇಂದ್ರ ಪಾಟಿಲ್-ಯಡ್ರಾವಕರ ಹಾಗೂ ಕರ್ನಾಟಕದ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿಯವರು ಆಗಸ್ಟ್ ೮ ರಂದು ಶಿರೋಳ ತಾಲೂಕಿನ ಶಿರದವಾಡದ ಪಂಚಗಂಗಾ ನದಿಯ ನೀರಿನ ಮಟ್ಟ ಹಾಗೂ ನದಿ ತೀರದ ನೆರೆ ಪರಿಸ್ಥಿತಿಯ ಬಗ್ಗೆ ಸದ್ಯದ ಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದರು. ನೆರೆ ಪರಿಸ್ಥಿಯ ವೀಕ್ಷಣೆಯನ್ನು ಮಾಡಿದ ನಂತರ ಮಹಾರಾಷ್ಟ್ರ ಹಾಗೂ ಕರ್ನಾಟಕದ ಉಪಸ್ಥಿತ ಅಧಿಕಾರಿಗಳೊಂದಿಗೆ ಬೊರಗಾವದಲ್ಲಿ ವರದಿಯ ಸಭೆಯನ್ನು ತೆಗೆದುಕೊಳ್ಳಲಾಯಿತು.
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ