
ತಿರುಪತಿ (ಆಂಧ್ರಪ್ರದೇಶ) – ಇಲ್ಲಿಯ ಪ್ರಸಿದ್ಧ ಭಗವಾನ ಶ್ರೀ ವೆಂಕಟೇಶ ದೇವಸ್ಥಾನದಲ್ಲಿಯ ೭೪೩ ಸಿಬ್ಬಂದಿಗಳಿಗೆ ಕೊರೋನಾದ ಸೋಂಕು ತಗಲಿದ್ದು ಅದರಲ್ಲಿ ೩ ಜನರು ಮೃತಪಟ್ಟಿದ್ದಾರೆ. ಅದೇರೀತಿ ಇದರಲ್ಲಿ ೪೦೨ ಜನರು ಗುಣಮುಖರಾಗಿದ್ದು, ೩೩೮ ಜನರ ಮೇಲೆ ಚಿಕಿತ್ಸೆ ನಡೆಯುತ್ತಿದೆ. ರಾಜ್ಯ ಸರಕಾರವು ಸಂಚಾರ ನಿಷೇಧವನ್ನು ಸಡಿಲಗೊಳಿಸಿದಾಗ ಭಕ್ತರಿಗಾಗಿ ಈ ದೇವಸ್ಥಾನವು ೧೧ ಜೂನ್ನಿಂದ ತೆರೆದಿತ್ತು ಅಂದಿನಿಂದ ಕೊರೋನಾದ ಸೋಂಕು ತಗಲಿತ್ತು.
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ